Thursday, 31 May 2018

ವಾಸ್ತು, ಮನೆ, ಕಪಾಟು, ಸಂದೂಕಗಳು

ಮನೆ ಎಂದ ಮೇಲೆ ಕಪಾಟುಗಳು ಗೋಡೆಗೇ ಸಂಯೋಜಿಸಿದ ಸಂದೂಕಗಳು ವಸತಿಯ ಸಂದರ್ಭದ ಎಲ್ಲಾ ಅವಶ್ಯಕತೆಗಳಲ್ಲಿ ಪ್ರಾಮುಖ್ಯ ಪಡೆದ ಘಟಕಗಳಾಗಿವೆ. 

ಪುಸ್ತಕ, ಬಟ್ಟೆ, ಬರೆ ಹಣ ಒಡವೆ, ಕಾಗದ ಪತ್ರ, ಸಾಮಾನಿನ ಗಂಟು ಧಾನ್ಯ ಕಾಳು ತರಕಾರಿ ಇತ್ಯಾದಿಗಳ ಸಂಬಂಧ ಕಪಾಟುಗಳನ್ನು ಶೇಖರಣೆಗಾಗಿ ಉಪಯೋಗಿಸಲೇ ಬೇಕಾಗುತ್ತದೆ. ವಾರ್ಡ್‌ರೋಬ್‌ ಹೊಸಕಾಲದ ಜೀವನಶೈಲಿಯಲ್ಲಿ ಮನೆಯ ಅಲಂಕಾರಿಕ ಘಟಕಗಳಾಗಿ ಮಿಂಚುವ ರೀತಿ ಅನನ್ಯವೇ ಆಗಿದೆ. ಹಾಗೆ ಹೇಗೆ ಬೇಕಂದರೆ ಹಾಗೆ ಕಪಾಟು ವಾರ್ಡ್‌ರೋಬ್‌ಗಳಿಗಾಗಿ ದಿಕ್ಕುಗಳನ್ನು ದಿಕ್ಕಿನ ಗೋಡೆಗಳನ್ನು ಬಳಸಿಕೊಳ್ಳುವುದು ವಾಸ್ತು ಶಿಸ್ತಿಗೆ ಯುಕ್ತವಾದುದಲ್ಲ. 

ನಿಮ್ಮ ಬೆಡ್‌ ರೂಂ ನಲ್ಲಿ ದಕ್ಷಿಣವನ್ನು ಈ ನಿಟ್ಟಿನಲ್ಲಿ ಉಪಯೋಗಿಸಿಕೊಂಡು ಪೂರ್ವದ ಗೋಡೆಗೆ ಉತ್ತರದಿಕ್ಕಿನ ಗೋಡೆಯವರೆಗೆ ಕಪಾಟುಗಳಿಗಾಗಿ ವಾರ್ಡ್‌ರೋಬ್‌ಗಳಿಗಾಗಿ ಸಂದೂಕಗಳಿಗಾಗಿ ಬಳಸಿಕೊಳ್ಳಬಹುದು. ಉತ್ತರದಲ್ಲಿನ ಸಂವಹನಕ್ಕೆ ಕಪಾಟುಗಳಿಂದಾಗಿ ಆಗ ತೊಂದರೆಯಾಗುವುದಿಲ್ಲ. ಉತ್ತರವನ್ನು ಉಪಯೋಗಿಸಲೇ ಬಾರದು ಎಂದಲ್ಲ ಪೂರ್ವದ ಕಡೆ ಕೂಡುವ ಉತ್ತರದ ಕಡೆಯ ಭಾಗವನ್ನು ಉಪಯೋಗಿಸಲೇ ಬಾರದು. ಅನುಕೂಲಕರವಾಗಿರಲು ಸಾಧ್ಯದ್ದರೆ ದಕ್ಷಿಣದ ಗೋಡೆಯನ್ನು ಪೂರ್ವದ ತನಕವೂ ಬಳಸಿ ಕಪಾಟುಗಳನ್ನು ಸಂಯೋಜಿಸಿಕೊಳ್ಳಬಹುದು. ಪಶ್ಚಿಮದ ದಿಕ್ಕಿನಿಂದಲೇ ಪೂರ್ವದ ವರೆಗೆ ದಕ್ಷಿಣ ದಿಕ್ಕಇನ ಗೋಡೆಯನ್ನು ಉಪಯೋಗಿಸಿಕೊಳ್ಳುವುದಕ್ಕೆ ಅಭ್ಯಂತರಲ್ಲ. ಆದರೆ ಆಗ್ನೇಯದ ಮೂಲೆಯನ್ನು ಬಿಟ್ಟು ಉಳಿದಂತ ಉಪಯೋಗಿಸಿಕೊಳ್ಳುವುದೇ ಹೆಚ್ಚು ಕ್ಷೇಮಕರ. ಆದರೆ ದಕ್ಷಿಣ ದಿಕ್ಕಿಗೆ ಕೂಡುವ ನೈರುತ್ಯಮೂಲೆ ಮಾತ್ರ ಖಾಲಿ ಬಿಡಬಾರದೆಂದು ನೆನಪಿರಲಿ.

ಪಶ್ಚಿಮ ದಿಕ್ಕಿನ ಗೋಡೆಯನ್ನು ಪೂರ್ತಿಯಾಗಿ ಬಳಸಿಕೊಳ್ಳಬಹುದು. ಪಶ್ಚಿಮ ದಿಕ್ಕಿಗೆ ಕೂಡುವ ನೈರುತ್ಯವನ್ನು ಖಾಲಿ ಬಿಡಬೇಡಿ. ಇದು ಗಮನದಲ್ಲಿರಲಿ. ವಾಯುವ್ಯದತ್ತದ ಉತ್ತರ ಗೋಡೆಯ ಭಾಗವನ್ನು ಬಳಸಿಕೊಳ್ಳಬಹುದು. ಪಶ್ಚಿಮದಿಕ್ಕಿನಿಂದ ಉತ್ತರದಿಕ್ಕನ್ನೂ ಬಳಸಿಕೊಳ್ಳುವುದು ತೊಂದರೆ ಇರದಿದ್ದರೂ ಈಶಾನ್ಯ ಮೂಲೆಯನ್ನು ಬಳಸಿಕೊಳ್ಳವುದು ನಿದ್ಧವಾಗಿದೆ. ಉತ್ತರದ ಮೂಲೆಗೆ ಅಡಕವಾಗುವ ವಾಯುವ್ಯವನ್ನು  ಖಾಲಿ ಬಿಡಬಾರದು. ಇವೆಲ್ಲಾ ಗಮನರಲಿ. ಕೋಣೆಯ ಈಶಾನ್ಯದಮೂಲೆ ಮಾತ್ರ ಕಪಾಟಿನಿಂದ ತಡೆಗೊಳ್ಳಬಾರದುಕಿದು ಮುಖ್ಯ. ಕಪಾಟುಗಳನ್ನೋ ಸಂದೂಕಗಳನ್ನೋ ಇರಿಸುವುದಾದರೂ ಈಶಾನ್ಯದ ಗೋಡೆಯನ್ನು ುàರಿ ಅದು ಮುಂದೆ ಬಾರದಂತೆ ಜಾಗ್ರತೆ ವಸಿ. ಈ ಕುರಿತಾದ ಸಂಯೋಜನೆಗೆ ಮುಂದಾಗಬೇಕು. 

ಕಪಾಟಿ ಸಂದೂಕುಗಳ ಚಾರವಾಗಿ ಈ ಮೇಲಿನ ಷಯಗಳೆಲ್ಲಾ ಮನೆಯ ಸಂಬಂಧವಾದ ಕೆಲಸಕಾರ್ಯಗಳೆಲ್ಲದರ ಚಾರವಾಗಿ ಉತ್ತಮ ಸ್ಪಂದನಗಳನ್ನು ಒದಗಿಸುತ್ತದ. ಅಡಿಗೆ ಮನೆಯ ಸುàಪದಲ್ಲಿ ಒಡವೆ, ಹಣ, ದ್ರವ್ಯ ರಣ್ಯ ಧನಾದಿಗಳುವರ್ಧಿಸುವ ನಿಟ್ಟಿಗೆ ಅವಕಾಶ ಕೂಡಿ ಬರುತ್ತದೆ. ವಾಸ್ತು ಸಿದ್ದಿಗಳು ಮನುಷ್ಯನ ಸಕಾರಾತ್ಮಕ ಬೆಳವಣಿಗಗಳಿಗೆ ಗ್ರಾಸ ಒದಗಿಸುತ್ತದೆ. ಆಗ್ನೇಯದಲ್ಲಿ ಅಡಿಗೆ ಮನೆಯ ಸಂಯೋಜನೆ ಇರಬೇಕು. ಬೆಂಕಿಯ ಝಳಕ್ಕೆ ಆಹಾರವನ್ನು ದಿವ್ಯವಾಗಿಸುವ ಸಂಜೀನಿ  ದ್ಯೆ ತಿಳಿದಿರುತ್ತದೆ. ಧನಕನಕ ಆಸ್ತಿ ಕಾಗದ ಪತ್ರ ಶೇರುಗಳ ಚಾರವಾಗಿ ನಅಗ್ನಿಯ ದಿವ್ಯ ಉಪಯೋಗಕ್ಕರ ಬಾರದು. ಕುಬೇರನಿಂದಲೇ ಅದಕ್ಕೆ ಸಿದ್ಧಿ ಹಾಗೂ ವೃದ್ಧಿ ಮತ್ತು ಸಮೃದ್ಧಿ.

Tuesday, 29 May 2018

ಅಗ್ನಿಮೂಲೆಯ ಮಹತ್ವವೇನು?

ಅಗ್ನಿಗೆ ಹವ್ಯವಾಹನ ಎಂಬ ಹೆಸರಿದೆ. ವೈಶ್ವಾನರ ಎಂಬ ಹೆಸರೂ ಇದೆ. ಅಗ್ನಿದೇವ ಎಂಬುದಂತೂ ಎಲ್ಲರೂ ತಿಳಿದ ಹೆಸರು. ಶಿವನ ಶಕ್ತಿಯೇ ದುರ್ಗೆಯಲ್ಲಿ ಅಡಕವಾಗಿದೆ. ದುರ್ಗಾರಹಿತನಾದ ಶಿವ ಜಡತ್ವ ಪಡೆದಿರುತ್ತಾನೆ. ಶಿವನೇ ಆದರೂ ಶಕ್ತಿಯ ಹೊರತಾಗಿ ಶಿವನು ಕೇವಲ ಶೂನ್ಯ. ದುರ್ಗೆ ಅಗ್ನಿಯೇ ಆಗಿದ್ದಾಳೆ. ಅಗ್ನಿಗೆ ಎಲ್ಲವನ್ನೂ ಸುಟ್ಟೊಗೆಯುವ ಶಕ್ತಿ ಇದೆ. ಚಿನ್ನದಂಥ ಅಪೂರ್ವ ವಸ್ತುವಿಗೆ ಪುಟ ನೀಡುವ ಶಕ್ತಿ ಇದೆ. ಇದೇ ಅಗ್ನಿಯನ್ನು ನಮ್ಮ ಪೂಜನೀಯ ಋಷಿಮಹರ್ಷಿಗಳು ಪೂರ್ವದಲ್ಲಿ ಪೂಜಿಸುತ್ತಿದ್ದರು. ಹವಿಸ್ಸನ್ನು ಅಗ್ನಿಗೆ ಒಪ್ಪಿಸಿದಾಗ ಅಗ್ನಿದೇವನು ಈ ಹವಿಸ್ಸನ್ನು ತಮ್ಮ ಪಿತೃ ಪಿತಾಮಹರಿಗೆ ದೇವತೆಗಳಿಗೆ ಅದನ್ನು ತಲುಪಿಸುವವನಾದ್ದರಿಂದ ಅಗ್ನಿದೇವ ಹವ್ಯವಾಹನನಾದ. ಅಂದರೆ ಲೌಕಿಕವನೂ,° ಅಲೌಕಿಕವನ್ನೂ ಬೆಸೆಯುವ ಶಕ್ತಿ ಅಗ್ನಿದೇವನಿಗೆ ಅಡಕವಾಗಿದೆ.
ಇದರಿಂದಾಗಿಯೇ ಯುಕ್ತಕಾಲದಲ್ಲಿ ನಮ್ಮ ಧಾರಿಣಿಯ ಫ‌ಲವಂತಿಕೆಗೆ ಕಾರಣವಾಗುವ ನಮ್ಮ ಆರು ಋತುಗಳು ಅಗ್ನಿಪೂಜೆಯ ಸಂಬಂಧವಾಗಿ ಒದಗಿದ ಫ‌ಲವಂತಿಕೆಯಿಂದ ಸಮೃದ್ಧತೆಯನ್ನು ಕಂಡು ಭೂಮಿಯ ಸಮತೋಲನಕ್ಕೆ ಕಾರಣವಾಗಿದ್ದವು. ಕ್ರಮೇಣ ಯಜ್ಞ ಯಾಗ ಹವನಾದಿಗಳು ತಟಸ್ಥವಾಗತೊಡಗಿದವು. ನಮ್ಮ ಅಂದರೆ ಮನುಷ್ಯರಷ್ಟೇ ಅಲ್ಲದೆ ಸರ್ವಸ್ವ ಚರಾಚರ ಜಂತುಗಳ ಒಳಗೂ ಅವಿತಿರುವ ಜಠರಾಗ್ನಿಗೆ ಆಹಾರವೇ ಉರುವಲು. ಹೀಗೆ ಅಗ್ನಿಯಿಂದಲೇ ಜೀವಂತಿಕೆ. ಜೀವನೋತ್ಸಾಹ. ಅಗ್ನಿ ಸತ್ವ ಕಳೆದುಕೊಂಡಾಗ ನಿಶ್ಚಲತೆ ಅಂದರೆ ಸಾವು ಅಷ್ಟೆ. ಯಾವಾಗಲೂ ದಕ್ಷಿಣ ಮತ್ತು ಪಶ್ಚಿಮ ದಿಕ್ಕುಗಳ ನಡುವಣ ದಿಕ್ಕು ಸಮಾವೇಶಗೊಳ್ಳುವ ಮೂಲೆಯೇ ಅಗ್ನಿಮೂಲೆ. ಅಂದರೆ ಆಗ್ನೇಯ ದಿಕ್ಕು. ಸರ್ವವಿಧದಲ್ಲೂ ಸ್ವತ್ಛತೆಯನ್ನು ಬೇಡುತ್ತದೆ. ಈ ದಿಕ್ಕಿನಲ್ಲಿ ಸಂಸ್ಕರಿಸಲ್ಪಟ್ಟ ಆಹಾರಗಳು ಉತ್ತಮವಾದ ಪೌಷ್ಟಿಕ ಧಾತುಗಳೊಂದಿಗೆ ಮನುಷ್ಯನ ಜೈವಿಕ ಶಕ್ತಿ ಮತ್ತು ಉತ್ಸಾಹಗಳಿಗೆ ವಾಹಕ ಸಂವಹನಗಳಿಗೆ ಮುಮ್ಮುಖವಾಗುವ ಸೂಕ್ತ ಶಕ್ತಿ ಪುಷ್ಟಿ ಹಾಗೂ ಲವಲವಿಕೆಗಳನ್ನೆಲ್ಲ ಒದಗಿಸುತ್ತದೆ. ಹೀಗಾಗಿ ಅನಿವಾರ್ಯವಾಗಿ ಗಮನಿಸಬೇಕಾದ ವಿಚಾರವೇನೆಂದರೆ ಅಗ್ನಿಮೂಲೆಯಲ್ಲೇ ನಮ್ಮ ದೈನಂದಿನ ಊಟದ ಸಂಸ್ಕರಣಕ್ಕೆ ಆವರಣಗಳು ಬೇಕು. ಈ ದಿಕ್ಕಿನಲ್ಲಿ ಅಡುಗೆ ಮನೆ ರೂಪುಗೊಳ್ಳಬೇಕು. ಇದರಿಂದ ಜೀವನದಲ್ಲಿನ ದಿವ್ಯವೂ, ಅಗ್ನಿದಿವ್ಯವೂ ಸತ್ವಪರೀಕ್ಷೆಗಳನ್ನು ಗೆಲ್ಲುವ ಹುರುಪೂ ಒಟ್ಟಿಗೆ ಬರುತ್ತದೆ.

ಈ ದಿಕ್ಕಿನಲ್ಲಿ ಟಾಯ್ಲೆಟ್‌ಗಳು, ಸ್ನಾನಗೃಹಗಳು ಮನೆಯ ತ್ಯಾಜ್ಯಗಳು ಸಾಗುವ ಕೊಳವೆಗಳು ದೇವರ ಪೀಠ ಮಂಟಪ, ಗೂಡುಗಳು ಬರಲೇ ಬಾರದು. ಇವುಗಳ ಸಂಯೋಜನೆಗಳು ಇರಬಾರದು. ಊಟ ಮಾಡುವ ಟೇಬಲ್‌ ಅಡಿಗೆ ಮನೆಯ ಸಮೀಪಕ್ಕೇ ಇರಬೇಕು. ಮಲಗುವ ಕೋಣೆಗಳು ಕೂಡಾ ಇಲ್ಲಿ ಸಮಾವೇಶವಾಗಕೂಡದು. ಕೈತೊಳೆಯುವ, ಕುಡಿಯುವ ನೀರಿನ ವ್ಯವಸ್ಥೆ ಬಿಟ್ಟರೆ ಅಗ್ನಿಮೂಲೆಯಲ್ಲಿ ನೀರಿನ ಮೂಲ ಸಂಗ್ರಹ ಸಂಪು, ಬಾವಿ, ಬೋರ್‌ ವೆಲ್‌ ಇರಲೇಬಾರದು. ಕೈ ತೊಳೆಯುವುದು ಕೂಡಾ ಕೈಯ ಎಂಜಲನ್ನು ತೊಳೆಯುವುದಕ್ಕೆ ಉಪಯೋಗವಾಗುವ ರೀತಿ ಇರಬಾರದು. ಹೀಗೆ ಮಾಡುವುದರಿಂದ ದೇವತೆಗಳಲ್ಲೇ ಪರಮ ಪವಿತ್ರವಾದ ಅಗ್ನಿಗೆ ಸಂಪನ್ನತೆ ಒದಗಿ ಮನೆಯ ಆರೋಗ್ಯವೂ ಲವಲವಿಕೆಗಳು ಒಗ್ಗೂಡಿದ ಹರ್ಷದಲೆಗಳು ಮನೆಯ ಜನರ ಸಂತೋಷಕ್ಕೆ ಉತ್ತಮವಾದ ನಿರ್ಮಿಕೆ ಸಾಧ್ಯವಾಗುತ್ತದೆ.

ಅಗ್ನಿಮೂಲೆಯ ಮಟ್ಟ ತುಸು ಎತ್ತರದಲ್ಲಿದ್ದರೆ ಸೂಕ್ತ. ಗ್ಯಾಸ್‌ ಸಿಲಿಂಡರ್‌ಗಳು ಒಲೆಯ ಇರುವ ಮಟ್ಟಕ್ಕೆ ತಳದಲ್ಲಿದ್ದರೆ ಸೂಕ್ತ. . ಒಲೆಯಿರುವ ಪೂರ್ವ ಮೂಲೆಯ ಹೊರಗೆ ಗೋಡೆಯಾಚೆ ಇದ್ದರೆ ಚೆನ್ನವೂ ಯುಕ್ತವೂ ಆಗಿದೆ. ಅಡುಗೆ ಮನೆಯಲ್ಲಿ ಕನ್ನಡಿಯೊಂದು ಇರಲೇ ಕೂಡದು. ಹೊತ್ತಿಸಿದ ಒಲೆಯ ಬೆಂಕಿ ಕನ್ನಡಿಯಲ್ಲಿ ಪ್ರತಿಫ‌ಲಿಸಬಾರದು. ಪೂರ್ವ ದಿಕ್ಕಿಗೆ ಮುಖಮಾಡಿ ಅಡುಗೆ ಮಾಡುವ ಕ್ರಮ ರೂಡಿಗೊಂಡರೆ ಮನೆಯೊಡತಿಗೆ ಅಗ್ನಿಯ ಸಾûಾತ್ಕಾರದಿಂದ ಮನೆಯ ಧಾನ್ಯ, ಆಹಾರ, ಕ್ಷೀರೋತ್ಪನ್ನಗಳಿಗೆ ಸಮೃದ್ಧಿಯೊಂದು ವಿಪುಲವಾಗಿ ಕೂಡಿಕೊಂಡಿರಲು ಸಾಧ್ಯವಾಗುತ್ತದೆ. ಮನೆಯ ಸಮೃದ್ಧಿಗೆ ಪೂರ್ವ ದಿಕ್ಕಿನ ಕಡೆಗೆ ಅಗ್ನಿಮೂಲೆಯಲ್ಲಿ ಕಿಟಕಿ ಇಡುವುದು ಉತ್ತಮವಾಗಿದೆ. ಗಟ್ಟಿಯಾದ ಫ‌ಗೈಬರ್‌ ಗ್ಲಾಸುಗಳು ಕಿಟಕಿಗೆ ಬಳಸಿಕೊಂಡಿದ್ದರೆ ಒಳ್ಳೆಯದು. ಮರಮಟ್ಟುಗಳನ್ನು ಮಿತಿಯಲ್ಲಿ ಉಪಯೋಗಿಸುವುದು ಸ್ವಾಗತಾರ್ಹ. ಕಿಟಕಿಯ ಫ್ರೆàಮುಗಳು ಸ್ಟೀಲು, ಉಕ್ಕು ಅಲಂಕಾರಿಕ ಅಲ್ಯುಮಿನಿಯಂ ಧಾತುಗಳಿಂದ ಸಂಯೋಜನೆಯಾಗಿರುವುದನ್ನು ಅವಶ್ಯವಾಗಿ ಗಮನಿಸಬೇಕು. ಒಟ್ಟಿನಲ್ಲಿ ಆಗ್ನೇಯ ಮೂಲೆಯ ಅಗ್ನಿ ಶಕ್ತಿ ಸ್ವತ್ಛತೆಯಲ್ಲಿ ಹಿಗ್ಗಿಕೊಳ್ಳುವಂತಿರಲಿ.


Monday, 28 May 2018

ಮನೆಯ ಅತಿ ಸೂಕ್ಷ್ಮ, ಸಂವೇದನಾಶೀಲ ಸ್ಥಳ ಯಾವುದು ಗೊತ್ತಾ?

ನಿಮ್ಮ ವಾಸ್ತು ರೀತಿಯಾಗಿ, ಸರಿಯಾಗಿ ಮಾಡಿಕೊಳ್ಳುವುದು ಒಂದು ಕ್ರಮ. ಮೊತ್ತ ಮೊದಲಾಗಿ ವಾಸ್ತು ಶಾಸ್ತ್ರದ ಸಕಲ ವೈಶಿಷ್ಠಗಳನ್ನು ಅಕ್ಷರಶಃ ಪರಿಪಾಲಿಸಲು ಅಸಾಧ್ಯವಾಗಿದೆ. 

ಆಧುನಿಕವಾದ ಈ ಕಾಲದಲ್ಲಿ ಎಂಬುದ ನಿಮಗೆ ತಿಳಿದೇ ಇದೆ. ಆದರೆ ಪರಿಷ್ಕರಿಸಿಕೊಳ್ಳಬಲ್ಲ ಇನ್ನೊಂದು ಅಂಶ ನಮ್ಮೊಳಗೇ ಇರುವ ಒಂದು ಆತ್ಮಸಾಕ್ಷಿಯ ಆವರಣಗಳನ್ನು ಅದು ಧೈರ್ಯ ಮತ್ತು ನಮ್ಮ ಮನುಷ್ಯತ್ವದ ಘಟಕಗಳ ಪರಿಷ್ಕರಣಗಳಿಂದ ಸಾಧ್ಯವಾಗಲೂ ಅವಕಾಶ ಪಡೆದಿದೆ. ಪಂಚಭೂತಗಳು ಶವವನ್ನೇ ರೂಪಿಸಿದೆ. ಅದೂ ನಮ್ಮನ್ನು ರೂಪಿಸಿದೆ. ನಮ್ಮ ಬಾಹ್ಯ ಹಾಗೂ ಆಂತರ್ಯದ ಅತಿಸೂಕ್ಷ್ಮ ಕಣಗಳು ಕೋಶಗಳು ಚೈತನ್ಯವನ್ನು ಪಡೆಯುವ, ನಿಷ್ಕ್ರಿಯಗೊಳ್ಳುವ ವಿಚಾರಗಳು ಪಂಚಭೂತಗಳಿಂದಲೇ ಚಾಲನೆ ಪಡೆಯುತ್ತದೆ. 

ನಮ್ಮ ಸುತ್ತಲೂ ಅಲೌಕಿಕವಾದ ಒಂದು ಪ್ರಭಾವಳಿ ಇದೆ. ಅದು ನಮ್ಮನ್ನು ನಮ್ಮ ವ್ಯಕ್ತಿತ್ವ, ವರ್ಚಸ್ಸು, ಶಕ್ತಿ, ಲವಲವಿಕೆಗಳನ್ನು ಕೊಡುವ ಕಳೆಯುವ ಮೂಲಕ ನಿಯಂತ್ರಿಸುತ್ತದೆ. ಕುಶಲಮತಿಯಾದವನು ತನ್ನ ಜಾnನದಿಂದ ತನ್ನ ಮತ್ತು ಸುತ್ತಲಿನ ಒಳಿತುಗಳಿಗೆ ಕಾರಣನಾಗಬಹುದು. ಆದರೆ ಜಾnನಿಗಳಾಗಿಯೂ ಬುದ್ಧಿಯ ಪ್ರಯೋಜನ ಪಡೆಯಲಾಗದೆ ಜಡವಾಗಿರುವ ಎಷ್ಟೋ ಜನರಿದ್ದಾರೆ. ಜಾnನವನ್ನೂ ದುಬುìದ್ಧಿಯನ್ನು ಸೂಕ್ಷ್ಮವಾದ ಒಂದು ಕೂದಲೆಳೆಯ  ಅಂತರ ಒಂದು ಇನ್ನೊಂದಕ್ಕಿಂತ ಬೇರೆಯಾಗುವಂತೆ ಮಾಡುತ್ತದೆ.
ಹೀಗಾಗಿ ಜಾnನವಿದ್ದರೂ ದುಬುìದ್ಧಿಯಿಂದ ಸುತ್ತಲ ಜನಜೀವನ ಸ್ವಕೀಯರ ವಿಶ್ವಶಾಂತಿಗೆ ಕಾರಣರಾಗುತ್ತಾರೆ. ಭಯೋತ್ಪಾದಕರೂ, ಭ್ರಷ್ಟರೂ, ವಿಘ್ನಸಂತೋಷಿಗಳು ಪರ ಹಿಂಸಾ ನಿರತರಾಗಿ ಸಂತೋಷಪಡುವವರು, ವಕ್ರವಾಗೇ ಇನ್ನೊಬ್ಬರ ಮಾತುಗಳನ್ನು ಕೇಳಿಸಿಕೊಳ್ಳುವವರು, ಪರರ ತಪ್ಪುಗಳನ್ನೇ ಹುಡುಕುತ್ತ ಭೂತಗನ್ನಡಿಯನ್ನು ಕೈಗಂಟಿಸಿಕೊಂಡವರು, ಇನ್ನೊಬ್ಬರ ತೇಜೋವಧೆಗಾಗಿ ಸೂಕ್ಷ್ಮವಾಗಿ ವರ್ತಿಸುವವರು, ಬ್ಲಾಕ್‌ ಮೇಲ್‌ ಮಾಡುತ್ತ ಬೇಳೆ ಬೇಯಿಸಿಕೊಳ್ಳುವವರು ಇತ್ಯಾದಿ ಇತ್ಯಾದಿಗಳನ್ನು ನಾವು ನೋಡುತ್ತಲೇ ಇದ್ದೇವೆ. ಸಂಧಿಸುತ್ತಲೇ ಇರುತ್ತೇವೆ. ಇದು ಎಲ್ಲರ ಅನುಭವ.

ಆದರೆ ಒಂದು ತಿಳಿಯಿರಿ ಈ ಎಲ್ಲಾ ದೋಷಗಳನ್ನು ಹೊಂದಿದ ವ್ಯಕ್ತಿಯ ಆತ್ಮ ಎಂದೂ ಸುಖದಲ್ಲಿ ಇರಲಾರದು. ಯಾಕೆಂದರೆ ಆನೆಗೆ ಸಿಂಹ ಉಂಟು. ಹಾಗೆ ಗರುಡಾ ಉಂಟು ಎಂಬಂತೆ ಈ ರೀತಿಯ ದರಿದ್ರಗಳನ್ನು ಮೀರಿಸುವ ಈ ದರಿದ್ರಗಳಿಗೆ ಶಿಖರಪ್ರಾಯವಾಗುವ ಅತಿದರಿದ್ರಗಳು ಸಿಗುತ್ತಾರೆ. ಅಪರೂಪಕ್ಕೆ ಶಿಷ್ಟರ ಬಲವೇ ಇಂತ ದುಷ್ಟ ಪಿಡುಗುಗಳನ್ನು ಸಕಾರಾತ್ಮಕವಾಗಿ ಬಗ್ಗು ಬಡಿಯುತ್ತದೆ. ಈ ನಮ್ಮ ಪ್ರಭಾವಳಿಯು ಪ್ರತಿಯೊಬ್ಬನಲ್ಲೂ ಪರಿಶುದ್ಧವಾಗಿಯೇ ಇದ್ದು ಅರಿಷಡ್ವರ್ಗಗಳು ಪ್ರಭಾವಳಿಯನ್ನು ಕೆಡಿಸುತ್ತ ವ್ಯಕ್ತಿಯ ವ್ಯಕ್ತಿತ್ವವನ್ನು ಛಿದ್ರಗೊಳಿಸುತ್ತದೆ. ಮನೆಯ ವಾಸ್ತು ದೋಷವು ನಮ್ಮ ನಾಶಕ್ಕೆ ಪ್ರಧಾನವಾದ ವಂತಿಗೆಯನ್ನು ಕೊಡಲಾರದು. ನೈತಿಕವಾದ ಎತ್ತರವನ್ನು ನಾವು ಸ್ಪಷ್ಟವಾಗಿ ಪಡೆದೆವಾದರೆ ವಾಸ್ತುವಿನ ದೋಷ ಗೌಣವಾಗುತ್ತದೆ. ಆದರೆ ಮನೆಯ ಸ್ವತ್ಛತೆ ಪರಿಶುದ್ಧತೆ ವಸ್ತುಗಳ ಚೆಲ್ಲಾಪಿಲ್ಲಿತನ ತಡೆಯಿರಿ. ಬೆಳಕೇ ಇರದಿದ್ದಲ್ಲಿ ಸೂಕ್ತವಾದ ಬಲುºಗಳನ್ನು ಉರಿಸಿ. ಉರಿಬಿಸಿಲು ಪೂರ್ವದಿಂದ ಕಣ್ಣುಕುಕ್ಕುವ ಹಾಗೆ ಬರುವಂತಿದ್ದರೂ ಪೂರ್ವದ ಬಾಗಿಲು ಶುಭಕರವಾಗಿರುವುದಿಲ್ಲ. ಸಂಡಾಸು, ಸ್ನಾನಗೃಹ, ಶುಚಿಯಾಗಿರಲಿ. ಅಡುಗೆಯ ಮನೆ ಸರಳವಾಗಿ ಪರಿಶುದ್ಧವಾಗಿರಲಿ. ಮನಸ್ಸು ನಿರಾಳವಾಗಿರಲು ಬಿಡಿ. 

ನಿಮ್ಮ ದೇಹದ ಸುತ್ತಲಿನ ಪ್ರಭಾವಳಿಗೆ ಆಗ ತ್ರಿಮೂರ್ತಿ ತತ್ವಗಳು ಒಗ್ಗೂಡಿ ಪಂಚಭೂತಗಳನ್ನು ನಿಮ್ಮ ಪಾಲಿನ ಕಾಯುವ ಶಕ್ತಿಯನ್ನಾಗಿಸುತ್ತದೆ. ಮನೆಯೊಳಗೆಯೇ ಒಂದು ಪ್ರಭಾವಳಿ ಮನೆ ಮಾಡಿರುತ್ತದೆ. ನಿಮ್ಮ ದೇಹದ ಸುತ್ತಲಿನ ಪ್ರಭಾವಳಿಗೆ ಅದು ಕೊಂಡಿ ಕೂಡಿಸಿಕೊಂಡಾಗ ಜೀವನದ ಸಾಫ‌ಲ್ಯತೆಗೆ ದಾರಿ ತಂತಾನೆ ಸಿಗಲು ಅವಕಾಶ ಸಾಧ್ಯ.

ಮನೆಯ ಅತಿ ಸೂಕ್ಷ್ಮ ಸಂವೇದನಾಶಿಲ ಸ್ಥಳ ಗುರುತಿಸಿಕೊಳ್ಳಿ. ಅದು ನಿಮ್ಮ ಮೇಧಾಶಕ್ತಿಯನ್ನು ಸಂವರ್ಧನೆಗಳಿಗೆ ಕಾರಣ ಮಾಡಿಕೊಡುತ್ತದೆ. ಮುಖ್ಯವಾದುದನ್ನು ಅಲ್ಲಿಯೇ ನಿಷ್ಕರ್ಷಿಸಿ. ಆ ಸ್ಥಳದಲ್ಲಿ ಮನೆಮಂದಿಯೊಂದಿಗೆ ಒಳಿತುಗಳ ಬಗ್ಗೆ ಚರ್ಚಿಸಿ. ನಿಮ್ಮ ಒತ್ತಡಗಳನ್ನು ಒಮ್ಮೆಗೇ ತಿಳಿಗೊಳಿಸಿಕೊಳ್ಳುವ ವರ್ತಮಾನ ಅವಕಾಶ ನೀಡದು. ಚರ್ಚಿಸಬೇಕಾದ ಒತ್ತಡದ ವಿಚಾರಗಳನ್ನು ಒಂದೆಡೆ ಪಟ್ಟಿ ಮಾಡಿಕೊಳ್ಳಿ. ಸಂಬಂಧಿಸದವರ ಜೊತೆ ಅವರೂ ನಿರಾಳವಾಗಿರುವಾಗಿ ಚರ್ಚಿಸಿ. ಇದರಿಂದ ನಿಮ್ಮ ಕೆಲಸಗಳು ಹಗುರವಾಗುತ್ತದೆ. 

Saturday, 26 May 2018

ಮನೆಯ ಶುಚಿಯೂ, ವಾಸ್ತು ವಿಚಾರವೂ....

ಭಾರತೀಯ ವಾಸ್ತುಕಲೆಯ ವಸ್ತು ಸಂಯೋಜನೆಗಳನ್ನು ಸೂಕ್ತರೀತಿಯಲ್ಲಿ ಹೊಂದಿಸಿಡಲು ಒತ್ತಿ ಹೇಳುತ್ತದೆ. ಉದಾಹರಣೆಗೆ ಪತ್ರವಾದ ತುಳಸಿ, ದೂರ್ವಾಂಕುರ, ಶ್ರೀಗಂಧ, ಚಂದನ, ರುದ್ರಾಕ್ಷಿ$, ಶಂಖ, ಸಾಲಿಗ್ರಾ, ಗಂಟೆ, ಕಿರುಗಂಟೆ, ಸುವಾಸನಾ ಬತ್ತಿ, ಕಡ್ಡಿ, ಆರತಿಯ ಸಲಕರಣೆಗಳು ದೇವರ ಮನೆಯಲ್ಲಿಯೇ ಇರಬೇಕು. ನಾವು ಅದನ್ನು ಇನ್ನೆಲ್ಲಿಯೋ ಇಡಕೂಡದು. ಪುಸ್ತಕಗಳನ್ನು ಓದುವ ಕೋಣೆ, ಮಲಗುವ ಕೋಣೆಗಳಲ್ಲಿ ಹಜಾರದಲ್ಲಿಡಬೇಕೇ ಧಿವಿನಾ ಉಳಿದ ಕಡೆ ಅಲ್ಲ. ಇನ್ನು ಹಜಾರದಲ್ಲಾಗಲೀ, ಮಲಗುವ ಕೋಣೆಯಲ್ಲಾಗಲೀ ಪುಸ್ತಕಗಳ ರಾಶಿ ತುಂಬಿರಬಾರದು. ಪುಸ್ತಕಗಳು ನಮ್ಮ ಸಂಸ್ಕೃತಿಯಲ್ಲಿ ಧಿದೇಧಿವಿಸರಸ್ವತಿಯ ವಾಸಸ್ಥಾನ. ಪ್ರತ್ಯಕ್ಷ ಅದು ಸರಸ್ವತಿಯೇ ಆಗಿದೆ.

ಹೀಗಾಗಿ ಪಾವಿತ್ರತೆಯನ್ನು ಉಳಿಸಿಕೊಳ್ಳುವ ವಿಚಾರ ಪುಸ್ತಕಗಳ ಬಗೆಗೆ ಅನಿವಾರ್ಯವಾಗಿದೆ. 

ನಿಯತಕಾಲಿಕೆಗಳು ಹಜಾರದಲ್ಲಿರುವುದು ಸೂಕ್ತ. ನಿಯತಕಾಲಿಕೆಗಳು ಹೊಸಕಾಲದ ಆವಿಷ್ಕಾರ. ಅವು ರದ್ದಿಗೆ ಸೇರಲ್ಪಡುವ ಧಿವಿಚಾರವನ್ನು ಗಮನಿಸಿ ಹಜಾರದಲ್ಲಿಡುವುದು ತಾರ್ಕಿಕವಾಗಿಸರಿ. ಸಂಗ್ರಹ ಯೋಗ್ಯ ಪುಸ್ತಕಗಳು ಓದಿನ ಕೋಣೆಯಲ್ಲಿರಲಿ. ಅದು ಹಜಾರದಲ್ಲಿರಬಾರದು.

ರದ್ದಿ ಪೇಪರುಗಳು ಇತರ ಉಪಯೋಗಧಿವಿರದ ಬಾಟಲು, ಕರಡಿಗೆ ಪೊಟ್ಟಣ, ಪ್ಲಾಸ್ಟಿಕ್‌ ತ್ಯಾಜ್ಯ, ಟೂತ್‌ ಪೇಸ್ಟ್‌ ಟ್ಯೂಬುಗಳು ತುಕ್ಕು ಹಿಡಿದ ವಸ್ತುಗಳು, ಉಪಯೋಗಕ್ಕೆ ಬಾರದ ಆದರೆ ನೋಡಲು ಅನ್ಯ ಕಾರಣಗಳಿಗಾಗಿ ಇಟ್ಟುಕೊಂಡ ಹಗರಣಗಳನ್ನು ಸೂಕ್ತವಾಗಿ ಲೇವಾರಿ ಮಾಡಿ ಮನೆಯಿಂದ ದೂರವಿಡುವುದೇ ಕ್ಷೇಮ. ಪೀಠೊಪಕರಣಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಅವು ಎಂಥೆಂಥದೋ ರೀತಿಯಲ್ಲಿ ಜೋಡಿಸಲ್ಪಡುವ ವಿಚಾರ ಯುಕ್ತವಾಗದು. ಹಲವು ಸಲ ಸೋಫಾಗಳು, ಕುರ್ಚಿಗಳು ಮನೆಗೆ ಬರುವ ಅಭ್ಯಾಗತರನ್ನು ಒಂದು ರೀತಿಯ ದಿವ್ಯ ಕಲ್ಪನಾ ಲಹರಿಗೆ ಒಯ್ಯುವ ಹಾಗೆ ಇರಲಾರದು. ಬೇಕಾಬಿಟ್ಟಿ ಇರುತ್ತದೆ. ಬದಲು ಅಂದವಾಗಿ ಜೋಡಿಸಿ ಇಡಲ್ಪಟ್ಟರೆ ಅತಿಥಿಗೆ ಒಂದು ಸುಂದರ ತಾಣಕ್ಕೆ ಹಾರ್ದಿಕವಾದ ತೃಪ್ತಿಯೊಂದಿಗೆ ಬಂದ ಅನುಭವ ಉದಿಸಿ ಒಳ್ಳೆಯ ವಿಚಾರವನ್ನು ಹಂಚಿಕೊಳ್ಳಬಹುದು. ಮನೆಗೆ ಬರುತತಿರುವಂತೆ ಹೊರಗೆ ಓಡಿ ಹೋಗುವ ಅನುಭವ ಆಗಬಾರದು.

ಅಡುಗೆ ಮನೆಯಲ್ಲಿ ಅಗ್ನಿಗೆ ಸಂಬಂಧಿಸಿದ ಸಲಕರಣೆಗಳು ಒಲೆಯ ಬೆಂಕಿಯಲ್ಲಿ ಅಡುಗೆಗೆ ಒದಗಿ ಬರುವ ಸರಂಜಾಮುಗಳೇ ಇರಬೇಕು. ಆಗ್ನೇಯ ದಿಕ್ಕನ್ನು ಅಡುಗೆ ಕೋಣೆಯ ಬಗೆಗೆ ಅಡುಗೆಗೆ ಬೇಕಾದ ಇತರ ಘಟಕಗಳಾದ ಗ್ಯಾಸ್‌ ವಿದ್ಯುತ್‌ ಒಲೆ, ಒಲೆಯ ಹತ್ತಿರವೇ ಆಗಿರದ ಹಾಗೆ ಆದರೂ ಆಗ್ನೇಯನ ಸಮೀಪಕ್ಕೇ ಫ್ರಿಡುj, ಪಾತ್ರೆ ಹರಿವಾಣ ಲೋಟ ಮುಚ್ಚಳಗಳು, ಇತ್ಯಾದಿ ಅಂದವಾಗಿ ಜೋಡಿಸಿಕೊಂಡಿರಬೇಕು. ಅಡುಗೆ ಮನೆಯಲ್ಲೇ ಅಥವಾ ಹಜಾರದಲ್ಲೇ ಊಟದ ಸ್ಥಳ ಇರಬಾರದು. ದೇವರ ಮನೆ ಅಥವಾ ಪೀಠ ಕೂಡಾ ಊಟದ ಸ್ಥಳಕ್ಕೂ ದೇವರ ಪೀಠಕ್ಕೂ ದೇವರ ಪೀಠದಿಂದ ಸ್ನಾನಗೃಹಗಳ ಶೌಚಾಲಯಗಳಿಗೂ ಅಂತರ ಇರಬೇಕು. ಒಂದೊಂದು ಕಡೆಯ ವಸ್ತುಗಳು ಇನ್ನೊಂದೆಡೆ ಬಂದಿರಬಾರದು. ಊಟದ ಟೇಬಲ್ಲೇ ಗಮನಿಸಿ, ಹಲವರಿಗೆ ಊಟದ ಟೇಬಲ್ಲಿನ ಪುಸ್ತಕ ಪೇಪರುಗಳನ್ನು ಇಟ್ಟು ಓದದೆ ಇದ್ದರೆ ಸಮಾಧಾನವೇ ಆಗದು. ಊಟದ ಎಂಜಲು ಮುಸುರೆಗಳಿರುವ ತಿನಿಸು.  ಅನ್ನ ಸಾಂಬಾರುಗಳು ಪುಸ್ತಕ ಅಥವಾ ಪೇಪರುಗಳಿಗೆ ಅಂಟಿಕೊಂಡು ಕೊಳೆಯಾಗುತ್ತದೆಂಬ ಅರಿವು ಇವರಿಗೆ ಬಾರದು. ಇನ್ನು ಕೆಲವರು ಟೂತ್‌ ಬ್ರಷ್‌ ಪೇಸ್ಟ್‌ ತಂದು ಮಲಗುವ ಕೋಣೆಯಲ್ಲಿಡುವುದೂ ಇದೆ. ದವಸ ದಾನ್ಯಗಳನ್ನು ಹಜಾರದಲ್ಲಿಡುವುದೂ ಇದೆ. ಅಂದವಾದ ಜೋಡಣೆಗಾಗಿ ಸಹಕರಿಸಿ ಮುಂದಾಗದಿರುವ ಪರಿಸ್ಥಿತಿ ಇದೆ. ಇದರಿಂದ ಸಕಾರಾತ್ಮಕ ಶಕ್ತಿ ಸುಳಿಗಳು, ಅಲೆಗಳು, ಹೊಯ್ದಾಟಗಳು, ತರಂಗ ಧಿದಾಡ್ಯìತೆಗಳು ಸೊರಗುತ್ತವೆ. ಮನೆಯೊಂದು ಪುಟ್ಟ ಅಮರಾಬತಿಯಾಗಿರಬೇಕು. ಇರಬೇಕಾದ್ದು ಇರಬೇಕಾದಲ್ಲಿಯೇ ಇದ್ದರೆ ಸೊಗಸು ಪುಟಿಯುತ್ತದೆ. ದುರ್ಗಾ ಲಕ್ಷಿ$¾à ಹಾಗೂ ಸರಸ್ವತಿಯರಿಗೆ ತಾಣ ಒದಗುತ್ತದೆ. 


Thursday, 24 May 2018

ಮನೆ ಮತ್ತು ನಿವೇಶನದ ತಾಳಮೇಳ ಹೇಗಿರಬೇಕು?

ಬಹಳ ಜನರು ಸೈಟುಗಳ ಬಗೆಗೆ ಮನೆಗಳ ಬಗೆಗೆ ತಿರುತಿರುಗಿ ಅದೇ ಪ್ರಶ್ನೆಯನ್ನು ಕೇಳುತ್ತಿರುತ್ತಾರೆ. ಒಟ್ಟಿನಲ್ಲಿ ಜನರಿಗೆ ತಮ್ಮ ಸೈಟು ಚೆನ್ನಾಗಿದೆ, ವಾಸ್ತುವಿನ ಪ್ರಕಾರ ಸಮರ್ಪಕವಾಗಿದೆ ಎಂಬ ಉತ್ತರ ಬೇಕು. ಒಮ್ಮೊಮ್ಮೆ ತಮ್ಮ ಎಲ್ಲಾ ಕಷ್ಟಗಳಿಗೂ ವಾಸ್ತು ದೋಷಗಳೇ ಕಾರಣ. ಮನೆಯ ವಾಸ್ತು ಅವ್ಯವಸ್ಥೆಗಳನ್ನು ಮುಂದೆ ಮಾಡಿಕೊಂಡು ಕೊರಗುತ್ತಿರುತ್ತಾರೆ. ಸೈಟಿನ ಉತ್ತಮ ಅಥವಾ ದೌರ್ಬಲ್ಯದ ಕುರಿತು ಸೈಟಿನ ಸಂಬಂಧ ರಸ್ತೆಯ ಜೊತೆ ಹೇಗೆ ಹೊಂದಿಕೊಂಡಿದೆ ಎಂಬುದರ ಮೆಲೆ ನಿರ್ಧರಿಸಬಹುದು. ಈ ಕುರಿತಾಗಿ ಸೂಕ್ತವಾದ ವಿಶ್ಲೇಷಣೆಯ ಅವಶ್ಯಕತೆ ಇದೆ. ಜನರು ಒಂದೇ ಸಮನೆ ಸಣ್ಣ ತೊಂದರೆಯ ಬಗೆಗೂ ತಲ್ಲಣಿಸಬಾರದು. ಒಂದು ಫ್ಲಾಟ್‌ ಬೇರೆಬೇರೆ ಕಾರಣಗಳಿಗಾಗಿ ತನ್ನ ಸಂಪನ್ನತೆ ಪಡೆಯುತ್ತದೆ. ಎದುರಾಗುವ ರಸ್ತೆ ಕೂಡಾ ಮುಖ್ಯವಾಗುತ್ತದೆ.

ಉದಾಹರಣೆಗೆ ಒಬ್ಬ ಯಜಮಾನ ತನ್ನ ಕುಂಡಲಿಯ ವಿಚಾರದಲ್ಲಿ ಅಸಮತೋಲನ ಎದ್ದೇಳತೊಡಗಿದಾಗ ಮನೆ ಅಥವಾ ಮನೆಯ ನಿವೇಶನದ ಸ್ವರೂಪ ಮನೆಯ ಫ್ಲಾಟ್‌ಗೆ ಎದುರಾದ ರಸ್ತೆಯ ದಿಕ್ಕು ಸೂಕ್ತವಾಗಿದ್ದರೂ ಕಷ್ಟಗಳು ಎದುರಾದೀತು. ತಮ್ಮ ಕಷ್ಟಗಳಿಗೆಲ್ಲಾ ಮನೆಯ ವಾಸ್ತು ದೋಷವೇ ಎಂದು ತಿಳಿಯಬೇಕಿಲ್ಲ. ನಾಲ್ಕು ದಶಕಗಳ ಹಿಂದೆ ರಾಜೇಶ್‌ ಖನ್ನಾ ಕೀರ್ತಿ ಶೀಖರಕ್ಕೆ ಏರತೊಡಗಿದ ಹೊತ್ತು. ಅಂದಿನ ಸೂಪರ್‌ ಸ್ಟಾರ್‌ ಎಂದು ಸುಮಾರಾಗಿ ಕರೆಯಬಹುದಾಗಿದ್ದ ರಾಜೇಂದ್ರ ಕುಮಾರ್‌ ಅವರಿಂದ ರಾಜೇಶ್‌ ಖನ್ನಾ ಅವರು ಆಶೀರ್ವಾದ್‌ ಎಂಬ ಬಂಗಲೆಯೊಂದನ್ನು ಖರೀದಿಸಿದ್ದರು. ಆಶೀರ್ವಾದಕ್ಕೆ ಬಂದ ರಾಜೇಶ್‌ ಖನ್ನಾ ಆಗ ಮುಟ್ಟಿದ್ದೆಲ್ಲಾ ಚಿನ್ನವಾಗತೊಡಗಿದ್ದು ಸುಳ್ಳೆನಲ್ಲ. ಪೂರ್ಣಪ್ರಮಾಣದ ಸೂಪರ್‌ ಸ್ಟಾರ್‌ ಆಗಿ ರಾಜೇಶ್‌ ಖನ್ನಾ ಜನಪ್ರಿಯತೆಯ ಮೌಂಟ್‌ ಎವರೆಸ್ಟ್‌ ಏರಿದ್ದರು. ಆದರೆ ಕಾಲದ ಸಂಪನ್ನತೆ ಅಥವಾ ದಾರುಣತೆ ಒಂದೇ ರೀತಿಯಲ್ಲಿರಲಾರದು ಎಂಬಂತೆ ರಾಜೇಶ್‌ ಮೇಲೇರಿದಷ್ಟೇ ವೇಗದಲ್ಲಿ ಕೆಳಗಿಳಿಯ ತೊಡಗಿದ್ದಾಗಲೂ ಆಶೀರ್ವಾದ್‌ ಬಂಗಲೆಯಲ್ಲಿಯೇ ಇದ್ದರು. ಆದರೆ ಏರಲು ಇಳಿಯಲು ಖ್ಯಾತರಾಗಲು ಕೀರ್ತಿ ಪಡೆಯಲು ಧನಲಾಭ ಹೊಂದಲು ಮನೆಯ ನಿವಾಸದ ವಾಸ್ತು ಒಂದೇ ಕಾರಣವಲ್ಲ ಎಂಬುದನ್ನೂ ಆಶೀರ್ವಾದದಲ್ಲಿ ಇದ್ದೂ ಬಿಕ್ಕಟ್ಟಿಗೆ ಜಾರಿದ ಸೋಲಿಗೆ ಮುಖಮಾಡಿದ ರಾಜೇಶ್‌ ಖನ್ನಾರೇ ದೊಡ್ಡ ಸಾಕ್ಷಿ.
ಅವರ ಯಶಸ್ಸಿಗೆ ಕಾರಣವಾದ ಗ್ರಹದ ಚಲಾವಣೆ ಮುಗಿದು ದುರ್ಬಲ ಗ್ರಹವೊಂದರ ಅಧಿಪತ್ಯದ ದಶಾಕಾಲ ಬಂದಾಗ ರಾಜೇಶ್‌ ಖನ್ನಾ ಸೋಲತೊಡಗಿದ್ದರು. ಪತ್ನಿಯ ಜೊತೆಗೂ ಬಿರುಕು ಒಡಮೂಡಿತ್ತು. ಬರೀ ಸುಮ್ಮನೆ ವಾಸ್ತು ದೋಷ ವಾಸ್ತು ದೋಷ ಎಂದನ್ನುತ್ತ ಮನೆಯನ್ನು ದೂಷಿಸುತ್ತಿರಬಾರದು.ನಿಜ ಭಾರತೀಯ ವಾಸ್ತುಶಾಸ್ತ್ರ ಕೆಲವು ವಿಚಾರಗಳನ್ನು ಮನೆಯ ಸೈಟು ಎದುರಿಸುವ ದಿಕ್ಕಿನ ಮೇಲಿಂದ ಸಂಪನ್ನವಾದುದು ಸಂಪನ್ನವಾದುದಲ್ಲ ಎಂದು ಪ್ರತ್ಯೇಕಿಸಿದೆ. ಹಲವು ನಿರ್ದಿಷ್ಟ ಅಂಶಗಳನ್ನು ಈ ನಿಟ್ಟಿನಲ್ಲಿ ಸ್ಪಷ್ಟಪಡಿಸಿದೆ. ಒಂದು ಸೈಟಿಗೆ ರಸ್ತೆ ದಕ್ಷಿಣ ದಿಕ್ಕಿನಲ್ಲಿದ್ದರೆ ಕೆಲವು ತೊಂದರೆಗಳನ್ನು ಇದು ಸೃಷ್ಟಿಸುತ್ತದೆ. ದಕ್ಷಿಣದ ಹಾದಿ ಮನೆಯ ಸೈಟಿಗಿಂತ ತಗ್ಗಿನಲ್ಲಿದ್ದರೆ ಇದು ಸೂಕ್ತವಲ್ಲ. ಪೂರ್ವ ದಿಕ್ಕನ್ನು ಮುಖಮಾಡಿಕೊಂಡ ಸೈಟ್‌ ಸಾಮಾನ್ಯವಾಗಿ ಸಂಪನ್ನವಾದುದು ಎಂದು ಹೇಳಬಹುದು. ಹೀಗೆ ಮುಖಮಾಡಿದ ಮನೆಗಳು ಇತರೆ ಯಾವುದೇ ಅಡೆತಡೆಗಳಿಂದ ತೊಂದರೆಗೆ ಒಳಗಾಗುವುದಿಲ್ಲ. ನೇರವಾಗಿ ಸೂರ್ಯರಶ್ಮಿ ಪೂರ್ವ ದಿಕ್ಕಿನಿಂದ ಮನೆಯೊಳಗಡೆ ಪ್ರವೇಶೀಸುವ ತೀಕ್ಷ್ಣತೆ ಸ್ವಾಗತಾರ್ಹವಾದುದು. ಸೂರ್ಯನ ರಶ್ಮಿಗಳು ಮುತ್ತಿಕ್ಕುವ ಮನೆಯ ಪ್ರಜ್ವಲನಕ್ಕೆ ಒಂದು ರೀತಿಯ ಅನನ್ಯತೆ ಇರುತ್ತದೆ. ಉತ್ತರ ದಿಕ್ಕನ್ನು ದೃಷ್ಟಿಸುವ ಪ್ಲಾಟ್‌/ ಮನೆಗಳು ಉತ್ತಮವೇ. ಖಗೋಲ ಸಂಪನ್ನವಾದ ವಿಶ್ವವನ್ನು/ ವಿಶ್ವದಿಂದ ಸಂವೇದಿಸುವ ಶಕ್ತಿಮೂಲ ಇಂಥ ಮನೆಗಳಿಗೆ ದಕ್ಕುತ್ತದೆ ಎಂಬುದು ಆಷೇìಯ ವಿಷಯವಾಗಿದೆ. ಮುಳುಗುವ ಬಾಗಿಲಿನ ಸೌರಭ ತಟಸ್ಥವಾದ ಶಕ್ತಿಧಾತುವನ್ನು ಪಡೆದಿರುವುದರಿಂದ ನಷ್ಟಗೊಳ್ಳುವುದಾಗಲೀ, ಲಾಭಕ್ಕಾಗಿನ ಅಂಶಗಳಾಗಲೀ ಒಂದು ಇನ್ನೊಂದನ್ನು ಮೀರಿ ನಿಲ್ಲಲಾರದ ರೀತಿಯಲ್ಲಿ ಎರಡೂ ಒಂದೇ ಹದದಲ್ಲಿ ಇರುತ್ತದೆ. ವಾಸ್ತು ಶಾಸ್ತ್ರವನ್ನು ನಾವು ನಿರ್ಲಕ್ಷಿ$ಸಲಾಗದು. ಹಾಗೆಂದು ವಾಸ್ತುವಿಗೆ ವಿರುದ್ಧವಾದುದನ್ನು ಅನುಕೂಲವಾಗಿಸಿಕೊಳ್ಳುವ ಬಗೆ ಹೇಗೆ ಎಂಬುದನ್ನು ಅರಿತುಕೊಳ್ಳಬೇಕು.


Wednesday, 23 May 2018

ನಿಮ್ಮ ಮನೆಗೆ ಕೆಲವು ಫೆಂಗ್‌ಶುಯಿ ಟಿಪ್ಸ್‌ಗಳು

1.ನಿಮ್ಮ ಮನೆಯ ಮುಖ್ಯ ಬಾಗಿಲಿನ ಹೊರಗೆ ಬೂಟುಗಳು ಮತ್ತು ಚಪ್ಪಲಿಗಳನ್ನು ಚೆಲ್ಲಾಪಿಲ್ಲಿಯಾಗಿ ಹರಡಬೇಡಿ. ಮುಖ್ಯದ್ವಾರದ ಹೊರಗಿನ ಜಾಗ ಮುಕ್ತವಾಗಿರಬೇಕು. ಚಿ(ಶಕ್ತಿ) ಗಾಳಿಯ ಜತೆ ಚಲಿಸುತ್ತದೆ ಮತ್ತು ಬೂಟುಗಳು ಮತ್ತು ಚಪ್ಪಲಿಗಳ ವಾಸನೆಯನ್ನು ಗಾಳಿಯ ಜತೆ ಒಯ್ದು ಅಸ್ವಸ್ಥತೆ ಉಂಟುಮಾಡುತ್ತದೆ.

2. ನಿಮ್ಮ ಮಲಗುವ ಕೋಣೆಯಲ್ಲಿ ಟೆಲಿವಿಷನ್ ಸೆಟ್ ಇಡಬಾರದು. ಆ ಅಭ್ಯಾಸ ಬಿಡಲಾಗದಿದ್ದರೆ ಟಿವಿ ವೀಕ್ಷಿಸಿದ ಬಳಿಕ ಪ್ಲಾಸ್ಟಿಕ್ ಟೇಬಲ್ ಕ್ಲಾತ್‌ನಿಂದ ಅದನ್ನು ಮುಚ್ಚಿರಿ.

3. ನಿಮ್ಮ ಹಾಸಿಗೆಗೆ ಎದುರಾಗಿ ಅಥವಾ ಪಕ್ಕದಲ್ಲಿ ಕನ್ನಡಿಯಿರಬಾರದು. ಹಾಸಿಗೆಎದುರು ಕನ್ನಡಿಯಿದ್ದರೆ ಮ‌ೂರನೇ ವ್ಯಕ್ತಿಯನ್ನು ಸೆಳೆಯುತ್ತದೆ. ಆದ್ದರಿಂದ ನಿಮ್ಮ ಇಷ್ಟಬಂದ ಕಡೆ ಕನ್ನಡಿಗಳನ್ನು ಇಡಬೇಡಿ.

4.ನಿಮ್ಮ ಮನೆಯಲ್ಲಿ ಒಳಾಂಗಣ ನೀರಿನ ಚಿಲುಮೆಯನ್ನು ಇಡಿ. ನಿಮ್ಮ ಜೀವನಕ್ಕೆ ಬೇಕಾದ್ದೆಲ್ಲ ಸಿಗಲು ಅನುಕೂಲಕರ ಸ್ಥಳದಲ್ಲಿಡಿ.

5. ಮನೆಯೊಳಗೆ ಈಗಾಗಲೇ ಮೀನಿನ ಟ್ಯಾಂಕ್ ಇದ್ದರೆ ಎಚ್ಚರವಾಗಿರಿ. ನಿಮ್ಮ ಮೀನಿನ ಟ್ಯಾಂಕ್ ಸರಿಯಾದ ಸ್ಥಳದಲ್ಲಿ ಸ್ಥಾಪಿತವಾಗಿದ್ದರೆ ಅದು ದೊಡ್ಡ ಅದೃಷ್ಟ ತರುತ್ತದೆ. ಅದು ಸರಿಯಾದ ಸ್ಥಳದಲ್ಲಿ ಇಲ್ಲದಿದ್ದರೆ, ನಿಮಗೆ ಕಾನೂನಿನ ದಾವೆಗಳು, ದಿವಾಳಿ, ಕೆಲಸದ ಒತ್ತಡ, ತೊಂದರೆಗಳು, ಸಮಸ್ಯೆಗಳು ಉದ್ಭವಿಸಬಹುದು. ಮೀನಿನ ಟ್ಯಾಂಕ್ ನಾಲ್ಕು ತಿಂಗಳವರೆಗೆ ಇರಿಸಿದ ಬಳಿಕ ಮೇಲಿನ ಯಾವುದನ್ನಾದರೂ ಗಮನಿಸಿದರೆ, ನಿಮ್ಮ ಮೀನಿನ ಟ್ಯಾಂಕನ್ನು ಇನ್ನೊಂದು ಸ್ಥಳಕ್ಕೆ ಸ್ಥಳಾಂತರಿಸಿ. 

6. ಅಡುಗೆಮನೆಯಲ್ಲಿ ಸ್ಟವ್‌ಗೆ ಎದುರಾಗಿ ರೆಫ್ರಿಜಿರೇಟರ್, ವಾಷಿಂಗ್ ಮೆಷಿನ್, ವಾಷ್‌ಬೇಸಿನ್ ಮತ್ತು ಟಾಯ್ಲೆಟ್ ಇರದಂತೆ ಖಾತರಿ ಮಾಡಿ. ಬೆಂಕಿ ಮತ್ತು ನೀರಿನ ನಡುವೆ ಸಂಘರ್ಷದಿಂದ ಕುಟುಂಬದ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು.

7. ಮಕ್ಕಳಿಗೆ ನೆಲದಲ್ಲಿರುವ ಚಾಪೆಯ ಮೇಲೆ ಮಲಗಲು ಅವಕಾಶ ಕೊಡಬೇಡಿ. ಇದರಿಂದ ಮಕ್ಕಳು ಮಂಚದ ಮೇಲಿನಿಂದ ಬೀಳದಿದ್ದರೂ, ಆಗಾಗ್ಗೆ ಅಸ್ವಸ್ಥತೆಗೆ ದಾರಿ ಕಲ್ಪಿಸುತ್ತದೆ. ಕಾರಣವೇನೆಂದರೆ ಹಾಸಿಗೆಯ ಕೆಳಗೆ ಶಕ್ತಿಸಂಚಲನ ಸಾಧ್ಯವಾಗುವುದಿಲ್ಲ. ಮಕ್ಕಳು ಮಲಗುವ ಹಾಸಿಗೆಯ ಸುತ್ತ ಶಕ್ತಿಯ ಚಲನೆಯಾಗುತ್ತಿದ್ದರೆ ಅವರು ಆರೋಗ್ಯದಿಂದಿರುತ್ತಾರೆ.

8. ನಿಮ್ಮ ಹಾಸಿಗೆಯನ್ನು ಗಟ್ಟಿಯಾದ ಗೋಡೆಗೆ ತಾಗಿಸಿ ಇರಿಸಬೇಕು. ಗಟ್ಟಿಯಾದ ಗೋಡೆಯಿದ್ದರೆ ನೀವು ಆಳವಾದ ನಿದ್ರೆಗೆ ಜಾರಬಹುದು ಮತ್ತು ಬೆಳಿಗ್ಗೆ ಏಳುವಾಗ ನೀವು ಪೂರ್ಣ ವಿಶ್ರಾಂತಿ ಪಡೆದು ಲವಲವಿಕೆಯಿಂದ ಇರುತ್ತೀರಿ. ನಿಮ್ಮ ಕೆಲಸದ ಮೇಲೆ ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತದೆ.

9.ನಿಮ್ಮ ಹಾಸಿಗೆಯ ಮೇಲಿನಿಂದ ಬೆಳಕು ಬೀಳಬಾರದು. ಬೆಳಕು ಶಕ್ತಿಯ ಮೇಲೆ ಒತ್ತಡ ಹಾಕುವುದರಿಂದ ಜೀವನದಲ್ಲೂ ಒತ್ತಡಗಳು ಉಂಟಾಗುತ್ತದೆ.

10. ಅಮೃತಶಿಲೆಯ ಮೇಜು ನಿಮ್ಮ ಊಟದ ಕೋಣೆಯಲ್ಲಿದ್ದರೆ ಕೆಲಸದ ಒತ್ತಡ ಜಾಸ್ತಿಯಿರುತ್ತದೆ. ಅದನ್ನು ಬದಲಾಯಿಸಿ ಮರದ ಮೇಜನ್ನು ಇರಿಸಿ.

11. ನಿಮ್ಮ ಮಗು ಮಲಗುವ ಕೋಣೆಯಲ್ಲಿ ಅಸ್ವಸ್ಥತೆಗೆ ಗುರಿಯಾದರೆ ಇನ್ನೊಂದು ಕೋಣೆಗೆ ಮಗುವನ್ನು ಬದಲಾಯಿಸಿ ಅಥವಾ 6 ರಾಡ್‌ಗಳ ಲೋಹದ ವಿಂಡ್ ಚೈಮ್ ಕೋಣೆಯಲ್ಲಿ ನೇತುಹಾಕಿ. ಇದು ಕೋಣೆಯ ಸರ್ವ ಭೂಶಕ್ತಿಗಳನ್ನು ಒಡೆಯುತ್ತದೆ.

Monday, 21 May 2018

ಆರೋಗ್ಯ ಮತ್ತು ಸಂಪತ್ತಿಗೆ ವಾಸ್ತು ಟಿಪ್ಸ್

* ಕಸ ಗುಡಿಸುವ ಪೊರಕೆಗಳನ್ನು ಕಣ್ಣಿನಿಂದ ಮರೆಯಾಗುವಂತೆ ಮ‌ೂಲೆಯಲ್ಲಿ ತಲೆಕೆಳಗಾಗಿ ಇಡುವುದರಿಂದ ಕುಟುಂಬದ ಜೀವನ ತೊಳೆದುಹೋಗದಂತೆ ತಪ್ಪಿಸುತ್ತದೆ.

* ಸ್ನಾನದ ಗೃಹ ಅಥವಾ ಅಡುಗೆ ಮನೆಯ ನಲ್ಲಿಗಳಲ್ಲಿ ನೀರು ತೊಟ್ಟಿಕ್ಕದಂತೆ ಖಾತರಿ ಮಾಡಿಕೊಳ್ಳಿ.ಸತತ ನೀರಿನ ತೊಟ್ಟಿಕ್ಕುವಿಕೆಯು ನಕಾರಾತ್ಮಕ ಶಕ್ತಿಯನ್ನು ಸೂಸುವುದರಿಂದ ನೀರಿನ ತೊಟ್ಟಿಕ್ಕುವಿಕೆಯು ಸಂಪತ್ತಿನ ಸೋರುವಿಕೆಯನ್ನು ಸಂಕೇತಿಸುತ್ತದೆ.

* ಸ್ವಚ್ಛವಾದ ಡೆಸ್ಕ್ ಸ್ಪಷ್ಟ ಯೋಚನೆಗೆ ಪ್ರೋತ್ಸಾಹಿಸುತ್ತದೆ. ಇದು ಆರ್ಥಿಕ ಶಕ್ತಿ ಮತ್ತು ಸೃಜನಶೀಲತೆಯನ್ನು ಸಂಕೇತಿಸುತ್ತದೆ. ಕಂಪ್ಯೂಟರ್, ಫೋನ್ ಮುಂತಾದುವನ್ನು ಡೆಸ್ಕ್‌ನಲ್ಲಿ ಬಳಸಬಹುದು.

* ಎಲ್ಲ ಗಡಿಯಾರಗಳು ಸುಸ್ಥಿತಿಯಲ್ಲಿ ಇರಬೇಕು. ಕಾರ್ಯನಿರ್ವಹಿಸದ ಗಡಿಯಾರವು ಹಣಕಾಸು ಸ್ಥಿತಿ ಸುಧಾರಿಸದೇ ಅಲ್ಲೇ ನಿಲ್ಲುವಂತೆ ಮಾಡುತ್ತದೆ. ನಿಧಾನ ಗಡಿಯಾರದಿಂದ ನಿಮ್ಮ ಕೆಲಸಗಳು ವಿಳಂಬವಾಗುತ್ತದೆ.

* ನಿಮ್ಮ ಮಲಗುವ ಕೋಣೆಯ ಕಿಟಕಿಗಳನ್ನು ಕನಿಷ್ಠ 20 ನಿಮಿಷಗಳ ಕಾಲ ತೆರೆದು ಹೊಸ ಗಾಳಿ ಒಳಪ್ರವೇಶಕ್ಕೆ ಅವಕಾಶ ನೀಡಿ. ಇಲ್ಲದಿದ್ದರೆ ಪ್ರತಿ ರಾತ್ರಿ ನೀರಸ ಗಾಳಿಯೊಂದಿಗೆ ನೀವು ಮಲಗಬೇಕಾಗುತ್ತದೆ. ಅದಕ್ಕೆ ಅವಕಾಶ ನೀಡಿದರೆ, ಜೀವನದಲ್ಲಿ ಉತ್ತಮ ಅದೃಷ್ಟವನ್ನು ನೀವು ಹೇಗೆ ನಿರೀಕ್ಷಿಸುತ್ತೀರಿ? 

* ನೆಲದಿಂದ ಒಂದು ಅಡಿ ಎತ್ತರದಲ್ಲಿ ಹಾಸಿಗೆಯಿರಬೇಕು. ಇದರಿಂದ ನೆಲದಲ್ಲಿ ಮುಕ್ತವಾಗಿ ಶಕ್ತಿ ಹರಿಯಲು ಅವಕಾಶ ಕಲ್ಪಿಸುತ್ತದೆ. ಶಕ್ತಿಯ ಮುಕ್ತ ಹರಿಯುವಿಕೆ ತಡೆದರೆ ನಿಮ್ಮ ಸಂಪತ್ತು ಗಳಿಸುವ ಅವಕಾಶ ಕೂಡ ಮೊಟಕಾಗುತ್ತದೆ.

* ತಲೆಯ ಹಿಂಭಾಗದಲ್ಲಿ ಭದ್ರಗೋಡೆಯೊಂದಿಗೆ ಮಲಗಿ. ಈ ಸ್ಥಿತಿಯು ನೀವು ಮಾಡುವ ಕೆಲಸದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ತಲೆಯ ಹಿಂಭಾಗದಲ್ಲಿ ಕಿಟಕಿಗಳು ಮತ್ತು ಬಾಗಿಲಿಗೆ ಅವಕಾಶ ಕೊಡಬಾರದು.

* ನೆಲವನ್ನು ಮನೆಯ ಒಳಗೆ ಗುಡಿಸಿಕೊಂಡು ಹೋಗಬೇಕು. ಮುಖ್ಯ ದ್ವಾರದತ್ತ ಕಸ ಗುಡಿಸುವುದರಿಂದ ಸಂಪತ್ತು ಕ್ಷೀಣಿಸುತ್ತದೆ.

* ಕಸದ ಬುಟ್ಟಿಗಳನ್ನು ಸದಾ ಮುಚ್ಚಿರಬೇಕು. ಇಲ್ಲದಿದ್ದರೆ ಸಂಪತ್ತಿನ ಶಕ್ತಿಯ ಭ್ರಷ್ಟತೆಗೆ ದಾರಿಕಲ್ಪಿಸುತ್ತದೆ.

* ಮನೆಯ ಮುಖ್ಯದ್ವಾರದಲ್ಲಿ ಚಪ್ಪಲಿಗಳನ್ನು ಚೆಲ್ಲಾಪಿಲ್ಲಿಯಾಗಿ ಹರಡಬಾರದು. ಮುಖ್ಯದ್ವಾರದಲ್ಲಿ ಮುಕ್ತ ಮತ್ತು ಸ್ವಚ್ಛ ಜಾಗವಿರಬೇಕು. ಇಲ್ಲದಿದ್ದರೆ ಗಾಳಿಯೊಂದಿಗೆ ಹರಿಯುವ ಶಕ್ತಿಯು ಬೂಟುಗಳು ಮತ್ತು ಚಪ್ಪಲಿಗಳ ವಾಸನೆಯೊಂದಿಗೆ ಮಿಶ್ರಣಗೊಂಡು ಮನೆಯಲ್ಲಿ ನಷ್ಟಗಳು ಪ್ರಾಪ್ತವಾಗುತ್ತದೆ.

* ತೊಳೆಯದ ಪಾತ್ರೆಗಳನ್ನು ಸಿಂಕ್‌ನಲ್ಲಿ ಹಾಗೇ ಬಿಡದೇ ಆದಷ್ಟು ಬೇಗ ತೊಳೆಯುವುದು ಒಳ್ಳೆಯದು. ತಕ್ಷಣವೇ ತೊಳೆಯದಿರುವುದು ಅಪೂರ್ಣತೆಯ ಸಂಕೇತವಾಗಿದ್ದು, ಹಣಕಾಸು ಪರಿಸ್ಥಿತಿಯ ಅವ್ಯವಸ್ಥೆಗೆ ಪುರಾವೆ ಒದಗಿಸುತ್ತದೆ.

* ಮುಖ್ಯ ಪ್ರವೇಶದ್ವಾರದ ಮೇಲೆ ಶೌಚಾಲಯಗಳು ಇರಬಾರದು. ಅದು ನಕಾರಾತ್ಮಕ ಶಕ್ತಿಯನ್ನು ಸೂಸುತ್ತದೆ. ಇದು ಮುಖ್ಯದ್ವಾರದಿಂದ ಪ್ರವೇಶಿಸುವ ನಕಾರಾತ್ಮಕ ಶಕ್ತಿಗೆ ಹಸ್ತಕ್ಷೇಪ ಉಂಟುಮಾಡುತ್ತದೆ.

Wednesday, 16 May 2018

ಮನೆ ಮತ್ತು ಮಧ್ಯ ಭಾಗ ಹೀಗಿರಲಿ

ಮನೆಯ ಮಧ್ಯಭಾಗ ಖಾಲಿಯಾಗಿರಬೇಕು. ಮಧ್ಯ ಭಾಗಕ್ಕೆ ಗೋಡೆಗಳು, ಕಪಾಟುಗಳು, ಮಂಚಗಳಿರದೆ ನಿರಾಳವಾಗಿರಬೇಕು. ಮಧ್ಯಭಾಗದಲ್ಲಿ ಹಳದಿ ಬಣ್ಣದ ಹಾಸು ಹಾಸಿರಬೇಕು. ಹೊರಭಾಗದ ಆಗಸದ ನೀಲಿಗೆ ಎದುರಾಗಿ ಹಳದಿ ಹಾಸಿನ ಭಾಗ ಸಮಾನತೆ ಪಡೆದ ಗ್ರಹಭಾವಗಳ ಶನಿ ಹಾಗೂ ಗುರು ಗ್ರಹಗಳ ಸಂಪನ್ನತೆ ಮನೆಯ ಪಾಲಿಗೆ ಸಿದ್ಧಿಯಾಗುತ್ತದೆ. ಈ ಮಧ್ಯಭಾಗದ ಸೂರಿನ ಜಂತಿಗೆ ಅಥವಾ ಗಟ್ಟಿಯಾದ ಲೋಹದ ಭಾಗಕ್ಕೆ ದೀಪ ಗುತ್ಛ ಜೋಡಣೆಗೊಂಡಂತೆ ಇಲ್ಲಾ ಫ್ಯಾನ್‌ ಜೋಡಿಸಿದರೆ ಮನೆಯ ಧನಾತ್ಮಕ ಶಕ್ತಿಗೆ ಹೆಚ್ಚು ತೂಕ ಸಂಪ್ರಾಪ್ತವಾಗುತ್ತದೆ.

ವಾಸ್ತುವಿನ ಸಂಬಂಧವಾಗಿ ಸಾವಿರಾರು ವಿಚಾರಗಳನ್ನು ನಮ್ಮ ಶಾಸ್ತ್ರಗಳು, ಪ್ರಪಂಚದ ಇತರೆ ನಾಗರಿಕ ಸಂಪ್ರದಾಯಗಳು ವಿವರಿಸಿವೆ. ಮನೆಯ ಪೂರ್ವಾದಿ ಅಷ್ಟ ದಿಕ್ಕುಗಳು ಬಗೆಗೆ ನಾವು ಜಾಗ್ರತೆ ವಹಿಸುತ್ತಿರುತ್ತೆವೆಯೋ ಹೊರತು ಮನೆಯ ಮಧ್ಯ ಭಾಗದ ಬಗೆಗೆ ನಾವು ಅಷ್ಟಾಗಿ ತಲೆ ಕೆಡಿಸಿಕೊಂಡಿಲ್ಲ. ಮುಖ್ಯವಾಗಿ ಬದುಕಿನ ನಮ್ಮ ಆರೋಗ್ಯದ ವಿಚಾರದಲ್ಲಿ ಮಧ್ಯಭಾಗ ಪ್ರಾಮುಖ್ಯವಾಗಿದೆ.  

ಏನೇ ಇದ್ದರೂ ಆರೋಗ್ಯವೇ ಸುಸಂಬದ್ಧತೆ ಹೊಂದಿರದೇ ಹೋದರೆ ಬದುಕು ಅಸಹನೀಯ ದೈಹಿಕ, ಹಾಗೆಯೇ ಮಾನಸಿಕ ಆರೋಗ್ಯ ಎರಡೂ ಮುಖ್ಯ. ಹೊರನೋಟಕ್ಕೆ ಏನೂ ತಿಳಿಯದಿದ್ದರೂ ನಮ್ಮ ನಡುವಣ ಅನೇಕಾನೇಕ ಮಂದಿ ದೈಹಿಕವಾಗಿ ಸುಖದಲ್ಲಿದ್ದಂತೆ ಕಂಡರೂ ಮಾನಸಿಕ ನರಳಾಟ ಅನುಭವಿಸುತ್ತಾರೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುತ್ತಾರೆ. ದೈಹಿಕವಾಗಿ ಗಟ್ಟಿತನವಿದ್ದರೂ ಅನೇಕ ಮಾನಸಿಕ ಸಮಸ್ಯೆಗಳು ಬದುಕನ್ನು ನರಕವಾಗಿಸ ಬಹುದಾಗಿದೆ. ಈ ವಿಚಾರದಲ್ಲಿ ಚಂದ್ರ ಮಹತ್ವದ ಪಾತ್ರ ನಿರ್ವಹಿಸುತ್ತಾನೆ. ಮನೆಯ ಮಧ್ಯಭಾಗದ     ಒಡೆತನ ಹೀಗಾಗಿ ಚಂದ್ರನದ್ದು ಮನೆಯ ಮಧ್ಯಭಾಗ ಅಂದರೆ, ಇದಕ್ಕೆ ಬ್ರಹ್ಮ ಬಿಂದು ಎಂದೂ ಹೆಸರಿದೆ. ಈ ಬ್ರಹ್ಮಬಿಂದುವಿನ ಚೈತನ್ಯಕ್ಕೆ ಚಂದ್ರನ ಬೆಂಬಲ ದೊರೆತಲ್ಲಿ ಅದು ಸ್ವಾರಸ್ಯಕರ ಗೃಹ ಸೌಖ್ಯಕ್ಕೆ ಕಾರಣವಾಗುತ್ತದೆ. ಹೀಗಾಗಿ ಮನೆಯ ಮಧ್ಯಭಾಗದಿಂದ ಆಕಾಶವು ಕಾಣುವಂತೆ ವ್ಯವಸ್ಥೆ ಇದ್ದರೆ ಉತ್ತಮ. ಚಂದ್ರನ ಮೋಹಕತೆ ಈ ಆಕಾಶದ ವ್ಯಾಪ್ತಿಯಲ್ಲಿ ಕಾಣಿಸುವಂತಿದ್ದರೆ ಉತ್ತಮ. ಅಂದರೆ ಮಧ್ಯಭಾಗದ ಸೂರಿಗೆ ಗಾಜನ್ನು ಕೂಡಿಸಿ ಬೆಳಕು ಒಳಬರುವಂತೆ ಜೋಡಣೆ ಇದ್ದರೆ ಬಹಳ ಸಂಪನ್ನತೆ ಸಾಧ್ಯ. ಈ ಗಾಜನ್ನು ಜೋಡಿಸಿದ ಗಾಜಿನ ಅಂಚಲ್ಲಿ ಹಸಿರು ಹುಲ್ಲುಗಳು ತೆಳ್ಳಗೆ ಚಿಗುರಿಕೊಂಡಿರಬೇಕು. 

ಮನೆಯ ಮಧ್ಯಭಾಗ ಖಾಲಿಯಾಗಿರಬೇಕು. ಮಧ್ಯ ಭಾಗಕ್ಕೆ ಗೋಡೆಗಳು, ಕಪಾಟುಗಳು, ಮಂಚಗಳಿರದೆ ನಿರಾಳವಾಗಿರಬೇಕು. ಮಧ್ಯಭಾಗದಲ್ಲಿ ಹಳದಿ ಬಣ್ಣದ ಹಾಸು ಹಾಸಿರಬೇಕು. ಹೊರಭಾಗದ ಆಗಸದ ನೀಲಿಗೆ ಎದುರಾಗಿ ಹಳದಿ ಹಾಸಿನ ಭಾಗ ಸಮಾನತೆ ಪಡೆದ ಗ್ರಹಭಾವಗಳ ಶನಿ ಹಾಗೂ ಗುರು ಗ್ರಹಗಳ ಸಂಪನ್ನತೆ ಮನೆಯ ಪಾಲಿಗೆ ಸಿದ್ಧಿಯಾಗುತ್ತದೆ. ಈ ಮಧ್ಯಭಾಗದ ಸೂರಿನ ಜಂತಿಗೆ ಅಥವಾ ಗಟ್ಟಿಯಾದ ಲೋಹದ ಭಾಗಕ್ಕೆ ದೀಪ ಗುತ್ಛ ಜೋಡಣೆಗೊಂಡಂತೆ ಇಲ್ಲಾ ಫ್ಯಾನ್‌ ಜೋಡಿಸಿದರೆ ಮನೆಯ ಧನಾತ್ಮಕ ಶಕ್ತಿಗೆ ಹೆಚ್ಚು ತೂಕ ಸಂಪ್ರಾಪ್ತವಾಗುತ್ತದೆ.
ಹಾಗೆಯೇ ಮನೆಯ ಮಧ್ಯಭಾಗದಲ್ಲಿ ವಿವಿಧ ಬಣ್ಣಗಳ ಹೂಗಳನ್ನು ಸಂಯೋಜಿಸಿಬಹುದು. ಹೆಚ್ಚು ತೂಕದ ತೊಲೆ ಅಥವಾ ಇತರ ಭಾರವಾದ ವಸ್ತುಗಳಲ್ಲಿ ಇರಕೂಡದು. ಮಧ್ಯಭಾಗದಲ್ಲಿ ಶೌಚಾಲಯವಾಗಲಿ, ಸಿಂಕ್‌ ಆಗಲಿ, ಇರಲೇಕೂಡದು. ಆರೋಗ್ಯದ ವಿಷಮತೆಗೆ ಕಾರಣವಾಗುತ್ತದೆ. 

ಮನೆಯ ಮಧ್ಯಭಾಗದಲ್ಲಿ ಸಿರಾಮಿಕ್‌ನಿಂದ ರೂಪಿಸಲ್ಪಟ್ಟ ಐದು ಕೊಳವೆಗಳನ್ನು ನಿರ್ಮಿಸಿ ಗಾಳಿ ಗಂಟೆಯನ್ನು ಹಾಕಬೇಕು. ಇದರಿಂದ ಹುಟ್ಟುವ ಘಂಟಾ ನಿನಾದಕ್ಕೆ ಮೃದುತ್ವ, ಮಾನಸಿಕ ನೆಮ್ಮದಿ ತರುವ ಹಿತವಾದ ಸ್ಪಂದನಗಳಿರುತ್ತವೆ. ಸ್ಪಟಿಕಾಚ್ಛಾದಿತ ಗಾಳಿ ಗಂಟೆ ಕೂಡಾ ಉತ್ತಮ. ಮುಖ್ಯವಾಗಿ ಇಲ್ಲೀಗ ಪ್ರಸ್ತಾಪಿಸಿದ ಐದು ಸಿರಾಮಿಕ್‌ ಕೊಳವೆಗಳು ಮಧ್ಯಭಾಗದ ಮನೆಯ ಬೆಂಬಲದ ಸಂಖ್ಯೆ 5 ಅನ್ನು ಸೂಚಿಸಿಸುತ್ತದೆ. ಹೀಗಾಗಿ 5 ಕೊಳವೆಗಳನ್ನು ಈ ಭಾಗದಲ್ಲಿ ಸ್ಥಾಯಿಗೊಳಿಸಬೇಕು. ಗುರುಗ್ರಹವೂ ಸಂಖ್ಯೆ 5ರಿಂದ ಸಂಕೇತಿಸಲ್ಪಡುವುದರಿಂದ ಗುರುವಿನ ಅನುಗ್ರಹಕ್ಕೂ ಇದು ಅನುಕೂಲಕರ. ಒಟ್ಟಿನಲ್ಲಿ ಮನೆಯ ಮಧ್ಯಭಾಗಕ್ಕೂ ಗುರು ಚಂದ್ರರ ಕಾರಣದಿಂದ ಉಂಟಾಗುವ ಗಜಕೇಸರಿ ಯೋಗದ ಸಂಪನ್ನತೆಯ ಒದಗಿಸುವ ಸುಖ ವಿಶೇಷಕ್ಕೂ ಉತ್ತಮವಾದ ಜೋಡಣೆ ಮತ್ತು ಸಂಬಂಧಗಳಿವೆ. 


Monday, 14 May 2018

ಮಲಗುವ ಕೋಣೆಗಿರಲಿ ಸರಳ ಸಂಪನ್ನ ಗುಣ

ಆಧುನಿಕ ಜೀವನ ಕ್ರಮ ವಿವಿಧ ಕಾರಣಗಳಿಂದಾಗಿ ಮನೆಯ ಯಜಮಾನ ವಿಶೇಷ ಹಾಗೂ ಜರೂರು ಕೆಲಸ ಕಾರ್ಯಗಳಿಗಾಗಿ ಮಲಗು ಕೋಣೆಯನ್ನು ಉಪಯೋಗಿಸುತ್ತಾನೆ. ಮನೆಯಲ್ಲಿ ಪ್ರತ್ಯೇಕ ಕಚೇರಿ ಎಂಬ ಒಂದು ಸ್ಥಳವನ್ನು ರೂಪಿಸಿ ಕೊಳ್ಳುವುದು ತುಂಬಾ ಕಷ್ಟದ ಕೆಲಸ. ವಿರಾಮಕ್ಕೆ, ನಿದ್ದೆಗೆ ಉಪಯೋಗಿಸುವುದಲ್ಲದೇ, ಮನೆಯಲ್ಲೇ
ಪೂರೈಸಬೇಕಾದ ತನ್ನ ಹೊರ ವಹಿವಾಟುಗಳ ಮುಂಚಿನ ತಯಾರಿಗಳು ಬೆಡ್‌ ರೂಮಿನಲ್ಲೇ ಅವುಗಳ ಆವರಣಗಳನ್ನ ಯಜಮಾನ ನಿಯೋಜಿಸುತ್ತಾನೆ. ಹೀಗಾಗಿ ಬೆಡ್‌ರೂಂ ಸಂಯೋಜನೆ ಈ ಎಲ್ಲಾ ನಿಟ್ಟಿನಿಂದ ಸೂಕ್ತ ರೂಪವನ್ನು ವಾಸ್ತು ದೃಷ್ಟಿಯಿಂದ ಪಡೆಯಲೇ ಬೇಕಾದ್ದು ಅನಿವಾರ್ಯವಾಗಿದೆ. ಜೀವನದ ಶೈಲಿಯಲ್ಲಿನ ಶಾಂತಿ, ನೆಮ್ಮದಿಗೆ ಬೆಡ್‌ರೂಮ್‌ ಪ್ರಧಾನವಾಗಿದೆ.

ಶಾಂತಿ, ನೆಮ್ಮದಿಯ ವಿಚಾರದಲ್ಲಿ ಏರುಪೇರುಗಳಾದ ಬೆಡ್‌ ರೂಮ್‌ ವಿನ್ಯಾಸಕ್ಕೆ ಕೆಲವು ಚಾಲನೆಗಳನ್ನು ನೀಡಲೇಬೇಕು. ಮಲಗುವ ಕೋಣೆಯ ಕಿಟಕಿಗಳ ಸ್ವರೂಪ, ಬಾಗಿಲು, ಕನ್ನಡಿಗಳ ಹೊಂದಾಣಿಕೆಯಲ್ಲಿ, ಗೋಡೆಗಳ ಬಣ್ಣ, ಅಲಂಕಾರಕ್ಕಾಗಿ ಇರಿಸಲ್ಪಟ್ಟ ಚಿತ್ರಗಳು, ಅಂದ ಹೆಚ್ಚಿಸುವ ಕೆತ್ತನೆಗಳಲ್ಲಿ ಯಾವಾ ಯಾವ ಚಿತ್ರಗಳು ಮೂಡಿವೆ ಎಂಬಿತ್ಯಾದಿ ಅಂಶಗಳತ್ತ ಗಮನಹರಿಸಿ. ಮಲಗುವ ಕೋಣೆಯಲ್ಲೇ ದೇವರ ಪೀಠ, ಪೂಜಾ ಸ್ಥಳ ಒಳಗೊಳ್ಳಕೂಡದು.

ಕಸ, ತ್ಯಾಜ್ಯಗಳು ಬೆಡ್‌ರೂಮಿನಲ್ಲಿ ಪೇರಿಸಲ್ಪಡುವ ಅಂಶವನ್ನ ಸರಿಪಡಿಸಿ. ನಿಮ್ಮ ಜನ್ಮ ಕುಂಡಲಿಯ ಆಧಾರದಲ್ಲಿ ಬಹು ಮುಖ್ಯವಾದ ವರ್ಣಗಳನ್ನು ಗೋಡೆಯ ಬಣ್ಣಗಳ ವಿಷಯದಲ್ಲಿ ಆಯ್ಕೆ ಮಾಡಿಕೊಳ್ಳಿ. ಜೀವನದ ಸುಗಮತೆಗೂ, ಹಗಲಿನ ಆಕಾಶದ ನೀಲ ಛಾಯೆಗೂ ಒಂದು ಸುಸಂಬದ್ಧ ಹೊಂದಾಣಿಕೆ ಇರುವುದರಿಂದ ಆಕಾಶ ನೀಲಿಯು ಮಲಗುವ ಕೋಣೆಗೆ ಸೂಕ್ತವಾದ ಬಣ್ಣ ಬಹುತೇಕವಾಗಿ ಮನುಷ್ಯನ ಮನಸ್ಸಿನ ಮೂಲೆಯ ಬುದ್ಧಿ ಚೇತನವನ್ನು ಸ್ಪಂದಿಸಲಾರದು ಕಪ್ಪು ಬಣ್ಣವನ್ನು ಮಲಗುವ ಮಂಚದೆದುರಿಗೆ ದೃಷ್ಟಿಗೆ ಬೀಳುವಂತೆ ಇರದಿರುವಂತೆ ನೋಡಿಕೊಳ್ಳಿ.

ಕಿಟಕಿಗಳನ್ನು ತೆರೆದಾಗ, ಮುಚ್ಚಿದಾಗ ಯಾವ ಕಾಲದಲ್ಲಿ ಯಾವುದು ಸೂಕ್ತ ಎಂಬುದನ್ನರಿತು. ಎಷ್ಟೆಷ್ಟು ಹೊರಗಿನ ಗಾಳಿ ಒಳಗೆ ಬರುತ್ತಿರಬೇಕು ಎಂಬುದನ್ನು ನಿರ್ಧರಿಸಿ. ಆ ರೀತಿಯಲ್ಲಿ ಕಿಟಕಿಗಳನ್ನು ತೆರೆಯುವ, ಮುಚ್ಚುವ ವ್ಯವಸ್ಥೆ ಇರಲಿ. ಗಾಳಿ ಜೋರಾಗಿ ಬಂದಾಗ ಡಬ್‌ ಎಂದು ಕಿಟಿಕಿಗಳು ಬಡಿದು ಕೊಳ್ಳುವಂತೆ ಇರಲಿ. ಕಿಟಕಿಗಳಿಗೆ ಉಜ್ಜಿದ ಹುರುಬುರುಕು ಗಾಜು ಇರಲಿ. ಪೂರ್ತಿ ಪಾರದರ್ಶಕವಾದ ಗಾಜುಗಳು ಬೇಡ. ನೀಲಿ, ಕೇಸರಿ, ಚಾಕಲೇಟ್‌, ಹಸಿರು ಬಣ್ಣಗಳ
ಚಿತ್ತಾರದ ಡೊಂಕು ಗೆರೆಗಳು ಗಾಜುಗಳ ಮೇಲೆ ಉಬ್ಬಿದ ಸ್ವರೂಪದಲ್ಲಿ ಮೂಡಿರುವುದು ಸೂಕ್ತ.

ಪ್ರಖರ ಬೆಳಕು ರಾಚದಿರಲಿ ಬೆಡ್‌ರೂಮಿನಲ್ಲಿ. ಮಂದ ಸ್ವರೂಪದಿಂದ, ಓದಲು ಖುಷಿ ಇರುವಷ್ಟೇ ಬೆಳಕಿದ್ದರೆ ಉತ್ತಮ. ಮಲಗುವ ಮಂಚದ ನೇರ ಎತ್ತರಕ್ಕೆ ದೀಪದ ಗೊಂಚಲು ತೂಗಿಕೊಂಡಿರುವುದು ಬೇಡ. ಭಾರವಾದ ಕಬ್ಬಿಣದ ತೊಲೆಗಳು ಮಲಗುವ ಸ್ಥಳದ ನೇರಕ್ಕೆ ಛಾವಣಿಗೆ ಬೇಡ. ಹಾಗೆಯೇ ತಲೆ ದಿಂಬುಗಳ ಕಡೆಗೆ ಒರಟು ವಸ್ತುಗಳನ್ನು ಇಡಬೇಡಿ. ಮಂಚದ ಅವಶ್ಯಕತೆ ಮಲಗುವುದಕ್ಕೆ ಮಾತ್ರ ಸೀಮಿತವಿರಲಿ. ಎಲ್ಲಾ ದಿಕ್ಕುಗಳಿಂದ ಮಂಚವನ್ನು ತಲುಪುವ ಹಾಗೆ ಅಂತರ ಇರಲಿ. ಒಂದು ಕಡೆ ಇಳಿ ಜಾರಿರುವಂತೆ ಮಲಗುವ ಕೋಣೆಯ ಛಾವಣಿಯ ವಿನ್ಯಾಸವನ್ನು ರೂಪಿಸಬೇಡಿ. ತಲೆಯ ಕಡೆಯಿಂದ ತುಸು ದೂರಕ್ಕೆ ಇಳಿ ಬಿಟ್ಟ ಫ್ಯಾನ್‌ಗಳಿರಲಿ. ಕಿಟಕಿಗಳ ಒಮ್ಮೆಗೇ ತೀರಾ ಹತ್ತಿರಕ್ಕೆ
ಮಲಗುವ ಮಂಚ ಇರದಿರಲಿ. ಅಂತೂ ಮಲಗುವ ರೂಮು ನಿಮ್ಮ ದಿವ್ಯವಾದ ದಿನವೊಂದನ್ನು ಮುಗಿಸಿ ಮಗದೊಂದು ದಿವ್ಯತೆಯನ್ನು ಸ್ವಾಗತಿಸುವ ವರ್ತಮಾನಕ್ಕೆ ಹೊಂದಿಕೊಳ್ಳುವಂತೆ ಶುಚಿಯಾಗಿರಲಿ. 

Monday, 7 May 2018

ಮನೆ ಕಟ್ಟುವಾಗ ವಾಸ್ತು ನೋಡಿ

ಮನೆಯನ್ನು ಕಟ್ಟುವಾಗ ಅನೇಕ ಸಣ್ಣ ಸಂಗತಿಗಳನ್ನು ನೆನಪಿನಲ್ಲಿಡಬೇಕಾದದ್ದು ಅವಶ್ಯವಾಗಿದೆ. ಮನೆಯ ಈಶಾನ್ಯ ಮೂಲೆ ಅಗ್ನಿಮೂಲೆ, ವಾಯು ಮೂಲೆಗಳಲ್ಲಿ ಅಡುಗೆ ಮನೆ, ಮಲಗುವ ಕೋಣೆ, ಬಚ್ಚಲು ಮನೆ, ಪಡಸಾಲೆ.
ದೇವರ ಮನೆ, ಇತ್ಯಾದಿಗಳನ್ನೆಲ್ಲ ಮೀಸಲಿಡಬೇಕೆಂಬ ಸಂಗತಿ ಬೇರೆ. ಆದರೆ ಈ ಎಲ್ಲಾ ವಿಚಾರಗಳ ಹೊರತಾಗಿ ಕೆಲವು ಅನುಸರಿಸಬೇಕಾದ ವಿಚಾರಗಳು ಕೂಡಾ ಮುಖ್ಯವಾಗಿದೆ. ಇದರಿಂದ ಮನೆಯೊಳಗಿನ ಶಾಂತಿ, ಸಮಾಧಾನ, ಸಮೃದ್ಧಿ, ಆರೋಗ್ಯ, ನಗು, ಕೇಕೆ, ಸುಖ, ಸಂತೋಷಗಳೆಲ್ಲ ವೃದ್ಧಿಗೊಳ್ಳಲು ಅವಕಾಶ ಒದಗಿ ಬರುತ್ತದೆ. ಇಲ್ಲದಿದ್ದರೆ ಅನೇಕ ಕಿರಿಕಿರಿಗಳು ಎಲ್ಲಾ ವಿಚಾರಗಳಲ್ಲೂ ಮೂಡಿಬಂದು ಅನೇಕ ಅಶಾಂತಿ, ಅಸಮಾಧಾನಗಳಿಗೆ ದಾರಿ ಮಾಡಿಕೊಡುತ್ತದೆ.

ಮನೆಯಲ್ಲಿ ರಸ್ತೆಯಿಂದ ಮನೆಯೊಳಗಿನ ಕಾಂಪೌಂಡ್‌ ಒಳಗೆ ಕಾಲಿಡಲು, ಇರುವ ಗೇಟ್‌ ಯಾವಾಗಲೂ ಮನೆಯ
ಹೆಬ್ಟಾಗಿಲಿಗಿಂತ ಚಿಕ್ಕದಿರಬೇಕು ಹಾಗೂ ಹೆಬ್ಟಾಗಿಲು ಎತ್ತರದಲ್ಲಿರಬೇಕು. ಇತ್ತೀಚೆಗೆ, ಕೇಂದ್ರ ಸರ್ಕಾರಿ ಕೆಲಸದಲ್ಲಿದ್ದು
ನಿವೃತ್ತಿ ಹೊಂದಿದವರೊಬ್ಬರು ಇದ್ದ ತಮ್ಮ ಮನೆಯನ್ನು ಹಳೆ ರೀತಿಯಿಂದ ಹೊಸಮಾದರಿಗೆ ನವೀಕರಣಗೊಳಿಸುವ
ಸಂದರ್ಭದಲ್ಲಿ ಕಾಪೌಂಡ್‌ ಗೇಟನ್ನು ತುಸು ಎತ್ತರಿಸಿ ನವೀನ ಕುಸುರಿಯಲ್ಲಿ ನಿಯೋಜಿಸಿ ಹೆಬ್ಟಾಗಿಲಿಗಿಂತ ದೊಡ್ಡದಾಗಿಸಿದರು.

ಆದರೆ ಕೆಲವೇ ದಿನಗಳಲ್ಲಿ ಚೆನ್ನಾಗಿದ್ದ ಅವರ ಆರೋಗ್ಯ ಹದಗೆಡಲು ಪ್ರಾರಂಭವಾಯಿತು. ಈ ಅಸಮತೋಲನ ಅಳತೆಗಳು ಸರಿಹೋದ ಮೇಲೆ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತು.

ಮನೆಯ ಟೆರೆಸ್‌ ಅಥವಾ ಮಹಡಿ ಮೆಟ್ಟಿಲುಗಳನ್ನು ನಿರ್ಮಿಸುವಾಗ ಪೂರ್ವದಿಂದ ಪಶ್ಚಿಮಕ್ಕೆ ಮುಖವಿರಿಸಿ ಏರುವಂತಿದ್ದರೆ ಸೂಕ್ತ. ಉತ್ತರದಿಂದ ದಕ್ಷಿಣ ದಿಕ್ಕಿಗೆ ಮುಖವಾಗುವಂತೆ ಇದ್ದರೂ ಸರಿಯೆ. ಈ ಅಂಶವನ್ನು ಪರಿಪಾಲಿಸಿದಲ್ಲಿ ಉತ್ತಮ ಅದೃಷ್ಟವು ಶೀಘ್ರವಾಗಿ ಒದಗಿಬರಲು ಅವಕಾಶವಾಗುತ್ತದೆ. ಮನೆಯ ಸೈಟಿನಲ್ಲಿ ಗುದ್ದಲಿ ಪೂಜೆ ಕೂಡ ಪ್ರಮುಖವಾದದ್ದು. ದಕ್ಷಿಣ ಹಾಗೆಯೇ ಪೂರ್ವ ದಿಕ್ಕುಗಳು ಈ ಸಂದರ್ಭದಲ್ಲಿ ಪ್ರಥಮವಾಗಿ ಅಗೆಯಬಾರದು. ಪೂರ್ವ ದಿಕ್ಕಿನಲ್ಲಿ ಅಗೆಯುವ ವಿಚಾರ ಕೈಗೊಂಡಾಗ ಉತ್ತರ ದಿಕ್ಕಿನಲ್ಲೂ ಅಗೆತ ಪ್ರಾರಂಭಿಸಬೇಕು. ಇದರಿಂದ ಮನೆಯ ಎಲ್ಲಾ ವಿಚಾರಗಳಲ್ಲೂ ತೊಂದರೆ ಇಲ್ಲದೆ ಸುಸೂತ್ರವಾಗಿ ಮುಂದುವರೆಯುತ್ತದೆ.

ದಕ್ಷಿಣ ದಿಕ್ಕಿಗೆ ಪೂರಕವಾಗಿ ಹೊರಗಿನ ವರಾಂಡ ಕಟ್ಟುವ ನಿರ್ಣಯ ನಡೆಸಿದಲ್ಲಿ ಆಗ್ನೇಯ ದಿಕ್ಕಿನಲ್ಲಿ (ಪೂರ್ವ ದಕ್ಷಿ$ಣ ಮೂಲೆಯ ಭಾಗ) ಕೋಣೆ ಇದ್ದು ಉತ್ತರ ದಿಕ್ಕಿಗೆ ಮುಖ ಮಾಡಿದ ಬಾಗಿಲನ್ನು ಕೂಡಿಸಬೇಕು. ಮನೆಯ ಯಜಮಾನನ ಆರೋಗ್ಯ ಲವಲವಿಕೆ ಉತ್ಸಾಹಗಳಿಗೆ ಇದು ಉತ್ತಮ ವಿಚಾರವಾಗುತ್ತದೆ.

ಮನೆಯ ಮುಂಬಾಗಿಲು ವಿಷಯದಲ್ಲಿ ಎಚ್ಚರವಿರಲಿ. ನೇರ ಮುಂಬಾಗಿಲ ಎದುರಲ್ಲಿ ಒಂದು ಕಟ್ಟೆಯನ್ನೋ ಗೋಡೆಯನ್ನೋ ನಿರ್ಮಿಸಕೂಡದು. ಇದರಿಂದ ಮನೆಯ ಒಳಗೆ ಆಗಮಿಸುವ ಉತ್ತಮ ಸ್ಪಂದನಗಳು, ಸೌಭಾಗ್ಯ ಅಂಶಗಳು ಬರುವ ಅದೃಷ್ಟಕ್ಕೆ ತಡೆ ನಿರ್ಮಿಸಿದಂತಾಗಿ ಬಿಡುತ್ತದೆ.

ಹೀಗಾಗಿ ತಾನಾಗಿ ಬರುವ ಒಳ್ಳೆ, ಸೌಭಾಗ್ಯದ ವಿಚಾರಗಳನ್ನು ನಾವಾಗಿ ಗೋಡೆ ಅಥವಾ ಕಟ್ಟೆ ಕಟ್ಟಿ ತಡೆಯಲು ಹೋಗಬೇಡಿ. ಕಟ್ಟೆ ಇರುವುದನ್ನು ಬಯಸಿ, ಕಟ್ಟುವುದಾದಲ್ಲಿ ಮುಂಬಾಗಿಲ ಅಕ್ಕಪಕ್ಕ ಬರುವಂತೆ ಕಟ್ಟಿ. ಮುಂಬಾಗಿಲಿಗೆ ಯಾವರೀತಿ ತಡೆಯೂ ಆಗದಂತೆ ನೋಡಿಕೊಳ್ಳಿ. ಮನೆಯ ಸುರಕ್ಷಿತಗಾಗಿನ ಗೋಡೆಯೂ ಕೂಡ, ಇದ್ದರೂ,
ಕಟ್ಟಲ್ಪಟ್ಟರೂ ಮುಂಬಾಗಿಲ ಉದ್ದ, ಅಡ್ಡ ಅಗಲಗಳಿಗೆ ಯಾವುದೇ ರೀತಿ ತೊಂದರೆ ಆಗದೇ ಇರುವಂತೆ ಇರಲಿ. ಈವಿಚಾರವನ್ನು ಮರೆಯದೇ ಗಮನ ಹರಿಸುವುದು ಸೂಕ್ತ. ಮನೆಯ ಸೊಗಸು ಹಾಗೂ ಭದ್ರತೆಯ ವಿಚಾರಗಳನ್ನು ಯಾವಾಗಲೂ ಮರೆಯಬಾರದು.


Thursday, 3 May 2018

ಮನೆ ಮತ್ತು ನಿವೇಶನದ ತಾಳಮೇಳ ಹೇಗಿರಬೇಕು?

ಬಹಳ ಜನರು ಸೈಟುಗಳ ಬಗೆಗೆ ಮನೆಗಳ ಬಗೆಗೆ ತಿರುತಿರುಗಿ ಅದೇ ಪ್ರಶ್ನೆಯನ್ನು ಕೇಳುತ್ತಿರುತ್ತಾರೆ. ಒಟ್ಟಿನಲ್ಲಿ ಜನರಿಗೆ ತಮ್ಮ ಸೈಟು ಚೆನ್ನಾಗಿದೆ, ವಾಸ್ತುವಿನ ಪ್ರಕಾರ ಸಮರ್ಪಕವಾಗಿದೆ ಎಂಬ ಉತ್ತರ ಬೇಕು. ಒಮ್ಮೊಮ್ಮೆ ತಮ್ಮ ಎಲ್ಲಾ ಕಷ್ಟಗಳಿಗೂ ವಾಸ್ತು ದೋಷಗಳೇ ಕಾರಣ. ಮನೆಯ ವಾಸ್ತು ಅವ್ಯವಸ್ಥೆಗಳನ್ನು ಮುಂದೆ ಮಾಡಿಕೊಂಡು ಕೊರಗುತ್ತಿರುತ್ತಾರೆ. ಸೈಟಿನ ಉತ್ತಮ ಅಥವಾ ದೌರ್ಬಲ್ಯದ ಕುರಿತು ಸೈಟಿನ ಸಂಬಂಧ ರಸ್ತೆಯ ಜೊತೆ ಹೇಗೆ ಹೊಂದಿಕೊಂಡಿದೆ ಎಂಬುದರ ಮೆಲೆ ನಿರ್ಧರಿಸಬಹುದು. ಈ ಕುರಿತಾಗಿ ಸೂಕ್ತವಾದ ವಿಶ್ಲೇಷಣೆಯ ಅವಶ್ಯಕತೆ ಇದೆ. ಜನರು ಒಂದೇ ಸಮನೆ ಸಣ್ಣ ತೊಂದರೆಯ ಬಗೆಗೂ ತಲ್ಲಣಿಸಬಾರದು. ಒಂದು ಫ್ಲಾಟ್‌ ಬೇರೆಬೇರೆ ಕಾರಣಗಳಿಗಾಗಿ ತನ್ನ ಸಂಪನ್ನತೆ ಪಡೆಯುತ್ತದೆ. ಎದುರಾಗುವ ರಸ್ತೆ ಕೂಡಾ ಮುಖ್ಯವಾಗುತ್ತದೆ.

ಉದಾಹರಣೆಗೆ ಒಬ್ಬ ಯಜಮಾನ ತನ್ನ ಕುಂಡಲಿಯ ವಿಚಾರದಲ್ಲಿ ಅಸಮತೋಲನ ಎದ್ದೇಳತೊಡಗಿದಾಗ ಮನೆ ಅಥವಾ ಮನೆಯ ನಿವೇಶನದ ಸ್ವರೂಪ ಮನೆಯ ಫ್ಲಾಟ್‌ಗೆ ಎದುರಾದ ರಸ್ತೆಯ ದಿಕ್ಕು ಸೂಕ್ತವಾಗಿದ್ದರೂ ಕಷ್ಟಗಳು ಎದುರಾದೀತು. ತಮ್ಮ ಕಷ್ಟಗಳಿಗೆಲ್ಲಾ ಮನೆಯ ವಾಸ್ತು ದೋಷವೇ ಎಂದು ತಿಳಿಯಬೇಕಿಲ್ಲ. ನಾಲ್ಕು ದಶಕಗಳ ಹಿಂದೆ ರಾಜೇಶ್‌ ಖನ್ನಾ ಕೀರ್ತಿ ಶೀಖರಕ್ಕೆ ಏರತೊಡಗಿದ ಹೊತ್ತು. ಅಂದಿನ ಸೂಪರ್‌ ಸ್ಟಾರ್‌ ಎಂದು ಸುಮಾರಾಗಿ ಕರೆಯಬಹುದಾಗಿದ್ದ ರಾಜೇಂದ್ರ ಕುಮಾರ್‌ ಅವರಿಂದ ರಾಜೇಶ್‌ ಖನ್ನಾ ಅವರು ಆಶೀರ್ವಾದ್‌ ಎಂಬ ಬಂಗಲೆಯೊಂದನ್ನು ಖರೀದಿಸಿದ್ದರು. ಆಶೀರ್ವಾದಕ್ಕೆ ಬಂದ ರಾಜೇಶ್‌ ಖನ್ನಾ ಆಗ ಮುಟ್ಟಿದ್ದೆಲ್ಲಾ ಚಿನ್ನವಾಗತೊಡಗಿದ್ದು ಸುಳ್ಳೆನಲ್ಲ. ಪೂರ್ಣಪ್ರಮಾಣದ ಸೂಪರ್‌ ಸ್ಟಾರ್‌ ಆಗಿ ರಾಜೇಶ್‌ ಖನ್ನಾ ಜನಪ್ರಿಯತೆಯ ಮೌಂಟ್‌ ಎವರೆಸ್ಟ್‌ ಏರಿದ್ದರು. ಆದರೆ ಕಾಲದ ಸಂಪನ್ನತೆ ಅಥವಾ ದಾರುಣತೆ ಒಂದೇ ರೀತಿಯಲ್ಲಿರಲಾರದು ಎಂಬಂತೆ ರಾಜೇಶ್‌ ಮೇಲೇರಿದಷ್ಟೇ ವೇಗದಲ್ಲಿ ಕೆಳಗಿಳಿಯ ತೊಡಗಿದ್ದಾಗಲೂ ಆಶೀರ್ವಾದ್‌ ಬಂಗಲೆಯಲ್ಲಿಯೇ ಇದ್ದರು. ಆದರೆ ಏರಲು ಇಳಿಯಲು ಖ್ಯಾತರಾಗಲು ಕೀರ್ತಿ ಪಡೆಯಲು ಧನಲಾಭ ಹೊಂದಲು ಮನೆಯ ನಿವಾಸದ ವಾಸ್ತು ಒಂದೇ ಕಾರಣವಲ್ಲ ಎಂಬುದನ್ನೂ ಆಶೀರ್ವಾದದಲ್ಲಿ ಇದ್ದೂ ಬಿಕ್ಕಟ್ಟಿಗೆ ಜಾರಿದ ಸೋಲಿಗೆ ಮುಖಮಾಡಿದ ರಾಜೇಶ್‌ ಖನ್ನಾರೇ ದೊಡ್ಡ ಸಾಕ್ಷಿ.


ಅವರ ಯಶಸ್ಸಿಗೆ ಕಾರಣವಾದ ಗ್ರಹದ ಚಲಾವಣೆ ಮುಗಿದು ದುರ್ಬಲ ಗ್ರಹವೊಂದರ ಅಧಿಪತ್ಯದ ದಶಾಕಾಲ ಬಂದಾಗ ರಾಜೇಶ್‌ ಖನ್ನಾ ಸೋಲತೊಡಗಿದ್ದರು. ಪತ್ನಿಯ ಜೊತೆಗೂ ಬಿರುಕು ಒಡಮೂಡಿತ್ತು. ಬರೀ ಸುಮ್ಮನೆ ವಾಸ್ತು ದೋಷ ವಾಸ್ತು ದೋಷ ಎಂದನ್ನುತ್ತ ಮನೆಯನ್ನು ದೂಷಿಸುತ್ತಿರಬಾರದು.ನಿಜ ಭಾರತೀಯ ವಾಸ್ತುಶಾಸ್ತ್ರ ಕೆಲವು ವಿಚಾರಗಳನ್ನು ಮನೆಯ ಸೈಟು ಎದುರಿಸುವ ದಿಕ್ಕಿನ ಮೇಲಿಂದ ಸಂಪನ್ನವಾದುದು ಸಂಪನ್ನವಾದುದಲ್ಲ ಎಂದು ಪ್ರತ್ಯೇಕಿಸಿದೆ. ಹಲವು ನಿರ್ದಿಷ್ಟ ಅಂಶಗಳನ್ನು ಈ ನಿಟ್ಟಿನಲ್ಲಿ ಸ್ಪಷ್ಟಪಡಿಸಿದೆ. ಒಂದು ಸೈಟಿಗೆ ರಸ್ತೆ ದಕ್ಷಿಣ ದಿಕ್ಕಿನಲ್ಲಿದ್ದರೆ ಕೆಲವು ತೊಂದರೆಗಳನ್ನು ಇದು ಸೃಷ್ಟಿಸುತ್ತದೆ. ದಕ್ಷಿಣದ ಹಾದಿ ಮನೆಯ ಸೈಟಿಗಿಂತ ತಗ್ಗಿನಲ್ಲಿದ್ದರೆ ಇದು ಸೂಕ್ತವಲ್ಲ. ಪೂರ್ವ ದಿಕ್ಕನ್ನು ಮುಖಮಾಡಿಕೊಂಡ ಸೈಟ್‌ ಸಾಮಾನ್ಯವಾಗಿ ಸಂಪನ್ನವಾದುದು ಎಂದು ಹೇಳಬಹುದು. ಹೀಗೆ ಮುಖಮಾಡಿದ ಮನೆಗಳು ಇತರೆ ಯಾವುದೇ ಅಡೆತಡೆಗಳಿಂದ ತೊಂದರೆಗೆ ಒಳಗಾಗುವುದಿಲ್ಲ. ನೇರವಾಗಿ ಸೂರ್ಯರಶ್ಮಿ ಪೂರ್ವ ದಿಕ್ಕಿನಿಂದ ಮನೆಯೊಳಗಡೆ ಪ್ರವೇಶೀಸುವ ತೀಕ್ಷ್ಣತೆ ಸ್ವಾಗತಾರ್ಹವಾದುದು. ಸೂರ್ಯನ ರಶ್ಮಿಗಳು ಮುತ್ತಿಕ್ಕುವ ಮನೆಯ ಪ್ರಜ್ವಲನಕ್ಕೆ ಒಂದು ರೀತಿಯ ಅನನ್ಯತೆ ಇರುತ್ತದೆ. ಉತ್ತರ ದಿಕ್ಕನ್ನು ದೃಷ್ಟಿಸುವ ಪ್ಲಾಟ್‌/ ಮನೆಗಳು ಉತ್ತಮವೇ. ಖಗೋಲ ಸಂಪನ್ನವಾದ ವಿಶ್ವವನ್ನು/ ವಿಶ್ವದಿಂದ ಸಂವೇದಿಸುವ ಶಕ್ತಿಮೂಲ ಇಂಥ ಮನೆಗಳಿಗೆ ದಕ್ಕುತ್ತದೆ ಎಂಬುದು ಆಷೇìಯ ವಿಷಯವಾಗಿದೆ. ಮುಳುಗುವ ಬಾಗಿಲಿನ ಸೌರಭ ತಟಸ್ಥವಾದ ಶಕ್ತಿಧಾತುವನ್ನು ಪಡೆದಿರುವುದರಿಂದ ನಷ್ಟಗೊಳ್ಳುವುದಾಗಲೀ, ಲಾಭಕ್ಕಾಗಿನ ಅಂಶಗಳಾಗಲೀ ಒಂದು ಇನ್ನೊಂದನ್ನು ಮೀರಿ ನಿಲ್ಲಲಾರದ ರೀತಿಯಲ್ಲಿ ಎರಡೂ ಒಂದೇ ಹದದಲ್ಲಿ ಇರುತ್ತದೆ. ವಾಸ್ತು ಶಾಸ್ತ್ರವನ್ನು ನಾವು ನಿರ್ಲಕ್ಷಿ$ಸಲಾಗದು. ಹಾಗೆಂದು ವಾಸ್ತುವಿಗೆ ವಿರುದ್ಧವಾದುದನ್ನು ಅನುಕೂಲವಾಗಿಸಿಕೊಳ್ಳುವ ಬಗೆ ಹೇಗೆ ಎಂಬುದನ್ನು ಅರಿತುಕೊಳ್ಳಬೇಕು.


Wednesday, 2 May 2018

ಮನೆಯ ಬಾವಿ ಯಾವ ಮೂಲೆಯಲ್ಲಿ ಇರಬೇಕು ಅನ್ನೋದು ಗೊತ್ತಾ?

ನೀರಿನ ಪೂರೈಕೆ ಮನೆಯೊಳಗಡೆ ಹೇಗೋ ನಡೆಯುತ್ತಿರುತ್ತದೆ. ಆದರೆ ಇದಕ್ಕೆ ತನ್ನದೇ ಆದ ಸಂವಿಧಾನ ಒಂದು ಇರುವುದರಿಂದ ಮನಸ್ಸಿಗೆ ಬಂದಂತೆ ನೀರಿನ ವ್ಯವಸ್ಥೆ ಮಾಡಿಕೊಳ್ಳಬಾರದು. ಈಗೀಗ ನೀರಿನ ಕೊರತೆಯಿಂದ ಪ್ರತಿನಗರ, ಪ್ರತಿಹಳ್ಳಿ ನರಳುತ್ತಿದೆ. ಎಲ್ಲೋ ಕೆಲವು ಊರುಗಳ ಜನ ಸುದೈವಿಗಳಾಗಿದ್ದಾರೆ. ಮನೆಯಲ್ಲಿ ಬಾವಿಯನ್ನು ತೋಡುವುದಾದರೆ ಈಶಾನ್ಯ ಮೂಲೆಯಲ್ಲಿ ತೋಡಬೇಕು. ಹಾಗೆಯೇ ನೀರಿನ ಬೋರ್‌ ಅನ್ನು ತೋಡುವುದಾದರೂ ಈಶಾನ್ಯವೇ ಪ್ರಶಸ್ತ ಜಾಗ.

ಮನೆಯಲ್ಲಿನ ನೀರಿನ ವಿಚಾರದಲ್ಲಿ ಹೆಚ್ಚು ಎಚ್ಚರವಿರಬೇಕು. ಈಗ ಬಾವಿಗಳನ್ನು ತೆಗೆಸುವ ವಿಚಾರದಲ್ಲಿ, ಬೋರ್‌ ಕೊರೆಸುವ ಸಂದರ್ಭದಲ್ಲಿ, ಬೇಕಾದ ನೀರನ್ನು ಕಾರ್ಪೊರೇಷನ್‌ ನಗರಸಭೆ ಮುನಿಸಿಪಾಲ್ಟಿ ಅಥವಾ ನಗರ ಪಂಚಾಯಿತಿಗಳು ಬಿಟ್ಟಾಗ ಸಂಗ್ರಹಿಸುವ ವಿಧಿ ವಿಧಾನಗಳನ್ನು ಜನರು ಅನುಸರಿಸುವುದಿಲ್ಲ. ಹೇಗೋ ಸಂಗ್ರಹಿಸುತ್ತಾರೆ. ಹೇಗೋ ನೀರಿನ ಪೂರೈಕೆ ಮನೆಯೊಳಗಡೆ ನಡೆಯುತ್ತಿರುತ್ತದೆ. ಆದರೆ ಇದಕ್ಕೆ ತನ್ನದೇ ಆದ
ಸಂವಿಧಾನ ಒಂದು ಇರುವುದರಿಂದ ಮನಸ್ಸಿಗೆ ಬಂದಂತೆ ನೀರಿನ ವ್ಯವಸ್ಥೆ ಮಾಡಿಕೊಳ್ಳಬಾರದು. ಈಗೀಗ ನೀರಿನ ಕೊರತೆಯಿಂದ ಪ್ರತಿನಗರ, ಪ್ರತಿಹಳ್ಳಿ ನರಳುತ್ತಿದೆ. ಎಲ್ಲೋ ಕೆಲವು ಊರುಗಳ ಜನ ಸುದೈವಿಗಳಾಗಿದ್ದಾರೆ.

ಮನೆಯಲ್ಲಿ ಬಾವಿಯನ್ನು ತೋಡುವುದಾದರೆ ಈಶಾನ್ಯ ಮೂಲೆಯಲ್ಲಿ ತೋಡಬೇಕು. ಹಾಗೆಯೇ ನೀರಿನ ಬೋರನ್ನು ತೋಡುವುದಾದರೂ ಈಶಾನ್ಯವೇ ಪ್ರಶಸ್ತ ಜಾಗವಾಗಿದೆ. ಒಳಾಂತರ್ಗತವಾಗಿ ಮನೆಯಲ್ಲಿ ನೀರಿನ ಸಂಪನ್ನು ನಿರ್ಮಾಣ ಮಾಡಿಕೊಳ್ಳುವ ದಿಕ್ಕು ಕೂಡಾ ಈಶಾನ್ಯವೇ ಆಗಿರಬೇಕು. ಹೀಗೆ ನಿರ್ಮಿಸುವ ಸಂಪು ಈಶಾನ್ಯ ಮೂಲೆಯಲ್ಲಿರಬೇಕು ಎಂಬುದು ಮುಖ್ಯವೇ ವಿನಾ ಕಾಂಪೌಂಡ್‌ ಗೋಡೆಗಳಿಗೆ ಹೊಂದಿರಬೇಕೋ, ಮೂಲೆಗೆ ನಿರ್ದಿಷ್ಟವಾಗಿ ಸಮಾವೇಶವಾಗಬೇಕೋ ಎಂಬುದೆಲ್ಲಾ ತೆಲೆಕೆಡಿಸಿಕೊಳ್ಳುವ ವಿಚಾರವಲ್ಲ. ಸುಮಾರಿ ಒಟ್ಟು ವಿಸ್ತೀರ್ಣದ
ಶೇ. ಒಂದುರಷ್ಟು ಭಾಗದ ಉದ್ದಗಲಗಳನ್ನು ಸಂಪಿಗೆ ಒದಗಿಸಿರಬೇಕು.

ಸಂಪಿನ ಆಳ ಆರಡಿಗಳನ್ನು ಮೀರದಂತಿರಲಿ. ಇನ್ನಿಷ್ಟು ಆಳ ತುಸು ಅಪಾಯಕಾರಿ ಹಾಗೂ ಸ್ವತ್ಛಗೊಳಿಸುವ ಕಾರ್ಯಕ್ಕೆ ಸಹಕಾರಿಯಾಗುವುದಿಲ್ಲ. ಸಂಪನ್ನು ಆಗಾಗ ಸ್ವತ್ಛಗೊಳಿಸುವುದು ಆರೋಗ್ಯಕ್ಕೆ ಒಳ್ಳೆಯದು. ಮಳೆನೀರಿನ ಕೊಯ್ಲು ಮತ್ತು ವಾಸ್ತು ಕೊಯ್ಲು ಇರುವುದಾದರೆ ಮುಕ್ತವಾಗಿ ತೆರೆಯಲ್ಪಟ್ಟ ಬಾವಿಯ ರೀತಿಯ ಕ್ರಮವನ್ನು ಅನುಸರಿಸುವುದೇ ಸೂಕ್ತ. ಈ ರೀತಿಯ ಬಾವಿ ಕೂಡಾ ಈಶಾನ್ಯ ಮೂಲೆಯಲ್ಲೇ ಇರಬೇಕು. ಇನ್ನು ಮನೆಯ ಲಕ್ಷಣಗಳಿಗೆ ಅಂದವನ್ನು ಹೆಚ್ಚಿಸುವ ಅಂಶವಾಗಿ ಕಿರುಗಾತ್ರದ ಸುಂದರ ಕೊಳವನ್ನೋ, ಚಿಮ್ಮುವ ಕಾರಂಜಿಯನ್ನೋ ನಿರ್ಮಿಸಿಕೊಳ್ಳುವ ಅಪೇಕ್ಷೆ
ಹಲವರದ್ದಿರುತ್ತದೆ. ಈಜುಕೊಳವನ್ನು ಕೂಡಾ ನಿರ್ಮಿಸುವ ವಿಚಾರವಿರುತ್ತದೆ. ಈ ಏನೇ ಇತರ ನೀರಿಗೆ ಸಂಬಂಧಿಸಿದ ವಿಚಾರಗಳಿದ್ದರೂ, ಈಶಾನ್ಯ ದಿಕ್ಕಿನ ಜಾಗವನ್ನೇ ಲಕ್ಷ್ಯದಲ್ಲಿಟ್ಟುಕೊಳ್ಳಬೇಕು. ನೀರಿನ ಸಂಬಂಧವಾದ ಎಲ್ಲಾ ಮೂಲಗಳೂ ಮನೆಯ ವಿಚಾರವಾಗಿ ಈಶಾನ್ಯ ಮೂಲೆಯಿಂದ ಹೊರಹೊಮ್ಮುವ ಅಂಶಗಳನ್ನು ಒಳಗೊಂಡಿರಬೇಕು.

ಹೀಗೆಂದು ಮನೆಯ ಮೇಲಿನ ಓವರ್‌ ಹೆಡ್‌ ಟ್ಯಾಂಕ್‌ಗಳು ಈಶಾನ್ಯದಲ್ಲಿರಬಾರದು. ಇವು ಕಡ್ಡಾಯವಾಗಿ ನೈಋತ್ಯದಿಕ್ಕಿನಲ್ಲಿ ಇರಬೇಕು. ದಕ್ಷಿಣ ಹಾಗೂ ಪಶ್ಚಿಮ ದಿಕ್ಕುಗಳು ಸೇರುವ ಮೂಲೆಗೆ ನೈಋತ್ಯವೆನ್ನುತ್ತಾರೆ. ನೈರುತ್ಯದಲ್ಲಿ ಟ್ಯಾಂಕ್‌ ಇಡುವುದು ಕ್ಷೇಮವೂ ಹೌದು. ಹಾಗೆಯೇ ಮನೆಯ ಈಶಾನ್ಯ ಮೂಲೆಯ ಸಂಪಿನಿಂದ ಪ್ರದಕ್ಷಿಣಾಕಾರದಲ್ಲಿ ಓವರ್‌ ಹೆಡ್‌ ಟ್ಯಾಂಕಿಗೆ ನೀರು ಪೂರೈಕೆಯಾಗುವಂತಿರಲಿ. ಈ ವಿಷಯವನ್ನು ಅವಶ್ಯವಾಗಿ ಗಮನಿಸಿ. ಪ್ರಾಣಿಕ್‌ ಹೀಲಿಂಗ್‌ ಎನ್ನುವ ವಿಚಾರದ ಸಕಾರಾತ್ಮಕ ಬಲ ರೀತಿಯ ಪ್ರದಕ್ಷಿಣಾತ್ಮಕವಾದ ನೀರಿನ
ಓಡಾಟದಿಂದ ದೊರೆಯುತ್ತದೆ. ಅಪ್ರದಕ್ಷಿಣಾ ರೂಪದಲ್ಲಿದ್ದರೆ ನಕಾರಾತ್ಮಕ ಬಲ ದೊರೆಯುತ್ತದೆ. ಇದು ಒಳ್ಳೆಯ ಫ‌ಲ ನೀಡಲಾರದು. ಆರೋಗ್ಯದ ವಿಚಾರದಲ್ಲಿ ಈ ಬಲಗಳು ಬಹು ಪರಿಣಾಮಕಾರಿಯಾಗಿದೆ.

ಸಂಪು ಹಾಗೂ ಓವರ್‌ ಹೆಡ್‌ ಟ್ಯಾಂಕ್‌ ವಿಚಾರಗಳಲ್ಲಿ ಪ್ರಧಾನವಾಗಿ ಬಣ್ಣಗಳು ಯಾವೆಲ್ಲಾ ಫ‌ಲಗಳನ್ನು,ಯಶಸ್ಸುಗಳನ್ನು ನೀಡುತ್ತದೆ ಎಂಬ ವಿಚಾರವನ್ನು ಮುಂದಿನ ವಾರ ಚರ್ಚಿಸೋಣ.


ದೈನಂದಿನ ಜೀವನದಲ್ಲಿ ಅಮೂಲ್ಯ ವಾಸ್ತು ಟಿಪ್ಸ್

ವಯಸ್ಕರು ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಬೇಕು. ಆ ದಿಕ್ಕಿನಲ್ಲಿ ಮಲಗುವುದರಿಂದ ದೀರ್ಘಾಯುಷಿಯಾಗುತ್ತಾರೆ. ಮಕ್ಕಳು ಪೂರ್ವ ದಿಕ್ಕಿಗೆ ತಲೆಇಟ್ಟುಕೊಂಡು ಮಲಗುವುದರಿ...